‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

Suvarna News   | Asianet News
Published : Jan 02, 2020, 02:19 PM ISTUpdated : Jan 02, 2020, 04:48 PM IST

‘ಯಾಕ್ರೀ ಕಾರ್ ಒಳಗೆ ಬಿಟ್ರಿ..?’ ಎಸ್‌ಪಿ ಅನುಪ್‌ ಶೆಟ್ಟಿ ಎಸ್‌ಐ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

 

ತುಮಕೂರು(ಜ.02): ‘ಯಾಕ್ರೀ ಕಾರ್ ಒಳಗೆ ಬಿಟ್ರಿ..?’ ಎಸ್‌ಪಿ ಅನುಪ್‌ ಶೆಟ್ಟಿ ಎಸ್‌ಐ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆಯ ಜವಾಬ್ದಾರಿಯನ್ನು ಎಸ್‌ಪಿ ಅನುಪ್‌ ಶೆಟ್ಟಿಗೆ ವಹಿಸಲಾಗಿತ್ತು. ಯಾವುದೇ ವಾಹನಕ್ಕೂ ಮಠದ ಆವರಣ ಪ್ರವೇಶಿಸಲು ಅನುಮತಿ ಇರಲಿಲ್ಲ. ಹೀಗಿದ್ದರೂ ಸಚಿವ ವಿ. ಸೋಮಣ್ಣ ಅವರಿಗೆ  ಎಸ್ಐಗೆ ಎಸ್ಪಿ ಅನುಪ್ ಶೆಟ್ಟಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

ಮೂರು ದಿನದಿಂದ ನಾವಿಲ್ಲಿ ಭದ್ರತೆ ಮಾಡ್ತಿದ್ದೀವಿ. ಕಾರ್ ಬಿಡಬೇಡಿ ಎಂದು 10 ಸಲ ಹೇಳಿದ್ದೀನಿ ಎಂದು ಸಚಿವ ಸೋಮಣ್ಣ ಕಾರು ಒಳ ಬಿಟ್ಟಿದ್ದಕ್ಕೆ ಎಸ್ಪಿ ಗರಂ ಆಗಿದ್ದಾರೆ. ಸಚಿವ ಸೋಮಣ್ಣ ಇದ್ದ ಕಾರು ಮಠದೊಳಗೆ ತೆರಳಿದ್ದು, ಕಾರು ಒಳಬಿಟ್ಟ ಎಸ್ಐಗೆ ಎಸ್ಪಿ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೋದಿ ಆಗಮನ ಹಿನ್ನೆಲೆಯಲ್ಲಿ ಮಠದ ಸುತ್ತ ಪೊಲೀಸರ ಸರ್ಪಗಾವಲಿದ್ದು, ಸಚಿವರ ಕಾರು ಒಳ ಬಿಟ್ಟಿದ್ದಕ್ಕೆ ಅನುಪ್ ಶೆಟ್ಟಿ ಗರಂ ಆಗಿದ್ದಾರೆ. ಪೋನ್ ಮಾಡಿ ಹೇಳುವ ಯೋಗ್ಯತೆ ಇಲ್ವಾ..? ಟೈಮ್ ಪಾಸ್ ಮಾಡಲು ಬರ್ತಿರಾ ಇಲ್ಲಿ. ನಮ್ಮನ್ನು ಯಾಕೆ ಕರೆಸಿದ್ರ, ನೀವೇ ಮಾಡಿಕೊಳ್ಳಿ ಬಂದೋಬಸ್ತ್. ನಾವಿಲ್ಲಿ ಕಸ ಗುಡಿಸಲು ಬಂದಿದ್ದೇವಾ..? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಆಗಮನ: ಮಠದ ಮಕ್ಕಳಿಗೆ ಬೇಗ ಊಟ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!