Haveri: ಹಾವೇರಿಯಲ್ಲಿ ರೌಡಿಗಳ ಪರೇಡ್‌: ರೌಡಿಗಳಿಗೆ ಗಡಿಪಾರು ಎಚ್ಚರಿಕೆ ನೀಡಿದ ಎಸ್.ಪಿ

Haveri: ಹಾವೇರಿಯಲ್ಲಿ ರೌಡಿಗಳ ಪರೇಡ್‌: ರೌಡಿಗಳಿಗೆ ಗಡಿಪಾರು ಎಚ್ಚರಿಕೆ ನೀಡಿದ ಎಸ್.ಪಿ

Published : Feb 19, 2023, 11:38 AM IST

ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೌಡಿಗಳ ಪರೇಡ್‌ ನಡೆಸಿದ್ದು, ಈ ವೇಳೆ ಗೂಂಡಾಗಳ ಮೈಚಳಿ ಬಿಡಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ರೌಡಿಗಳ ಪರೇಡ್ ನಡೆಸಲಾಗಿದ್ದು, ಈ ವೇಳೆ ಎಸ್.ಪಿ ಗುಣಾರೆ ಕ್ರಿಮಿನಲ್ಲಿ ಆಕ್ಟಿವ್‌ ಆಗಿದ್ದವರಿಗೆ ಗಡಿ ಪಾರು ಎಚ್ಚರಿಕೆ ನೀಡಿದ್ದಾರೆ. ಹಾವೇರಿ ನೂತನ ಎಸ್‌ ಪಿ ಡಾ. ಶಿವಕುಮಾರ್‌ ಗುಣಾರೆ ಖಡಕ್‌ ವಾರ್ನಿಂಗ್‌ ನೀಡಿದ್ದು, ಶಿಗ್ಗಾವಿ ಪೊಲೀಸ್‌ ಠಾಣೆ ಆವರಣದಲ್ಲಿ ರೌಡಿಗಳ ಪರೇಡ್‌ ನಡೆಸಲಾಗಿದೆ. ನಾಲ್ಕು ಠಾಣೆಯ 86 ಜನ ರೌಡಿ ಶೀಟರ್‌ಗಳಿಗೆ ಎಸ್.ಪಿ ಕ್ಲಾಸ್‌ ತೆಗೆದುಕೊಂಡಿದ್ದು, ಶಿಗ್ಗಾಂವಿ, ಹಲಗೂರು, ಬಂಕಾಪುರ ಹಾಗೂ ತಡಸ ವ್ಯಾಪ್ತಿಯ ರೌಡಿಗಳ ಪರೇಡ್‌ ನಡೆಸಲಾಗಿದೆ. ಸ್ಥಳದಲ್ಲಿ ಅಧಿಕ ಪ್ರಸಂಗತನ ನಡೆಸಿದ ರೌಡಿಗಳಿಗೆ ವಾರ್ನಿಂಗ್‌ ಮಾಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more