ಫೀಲ್ಡಿಗಿಳಿದ ಸಿಂಗಂ ರವಿ ಚನ್ನಣ್ಣನವರ್:  ಲಾಕ್‌ಡೌನ್ ಉಲ್ಲಂಘಿಸಿದವರಿಗೆ ವಿನೂತನ ಶಿಕ್ಷೆ

ಫೀಲ್ಡಿಗಿಳಿದ ಸಿಂಗಂ ರವಿ ಚನ್ನಣ್ಣನವರ್: ಲಾಕ್‌ಡೌನ್ ಉಲ್ಲಂಘಿಸಿದವರಿಗೆ ವಿನೂತನ ಶಿಕ್ಷೆ

Published : Jul 15, 2020, 04:39 PM IST

ತಮಗೂ ಅದಕ್ಕೂ ಸಂಬಂಧವಿಲ್ಲವೇನೋ ಎನ್ನುವಂತೆ ಜನ ತಮ್ಮ ಪಾಡಿಗೆ ತಾವು ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಲಾಕ್‌ಡೌನ್ ನಡುವೆ ಅನಗತ್ಯವಾಗಿ ಓಡಾಡುತ್ತಿರುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಲಾಠಿ ಹಿಡಿದು ಫೀಲ್ಡಿಗಿಳಿದಿದ್ದಾರೆ.

ಬೆಂಗಳೂರು,(ಜು.15): ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ  ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ 8 ದಿನಗಳ ಕಾಲ ಲಾಕ್‍ಡೌನ್ ಮೂಲಕ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. 

ಆದ್ರೆ ತಮಗೂ ಅದಕ್ಕೂ ಸಂಬಂಧವಿಲ್ಲವೇನೋ ಎನ್ನುವಂತೆ ಜನ ತಮ್ಮ ಪಾಡಿಗೆ ತಾವು ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಲಾಕ್‌ಡೌನ್ ನಡುವೆ ಅನಗತ್ಯವಾಗಿ ಓಡಾಡುತ್ತಿರುವವರಿಗೆ ಬ್ರೇಕ್ ಹಾಕಲು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಲಾಠಿ ಹಿಡಿದು ಫೀಲ್ಡಿಗಿಳಿದಿದ್ದಾರೆ.

'ಬೆಂಗಳೂರನ್ನು ನಿದ್ರೆ ಮಾಡಿಸ್ಬಹುದು, ಆದ್ರೆ, ಸ್ಮಶಾನ ಮಾಡಲು ಆಗೋದಿಲ್ಲ' 

ಅನಗತ್ಯವಾಗಿ ರಸ್ತೆಗಿಳಿದರೇ ರಸ್ತೇಲಿ ನಿಂತು ಇತರೇ ಬೈಕ್ ಗಳನ್ನ ನಿಲ್ಲಿಸಿ ಪೊಲೀಸರ ಜೊತೇ ಸ್ವಯಂ ಸೇವಕರಾಗಿ ಕೆಲಸ ಮಾಡುವ ವಿನೂತನ ಶಿಕ್ಷೆ ಕೊಟ್ಟಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!