ಸರ್ಕಾರಿ ಸವಲತ್ತಿಗೆ ವಿಶೇಷಚೇತನರ ಪರದಾಟ: ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ನಿರ್ಧಾರ

ಸರ್ಕಾರಿ ಸವಲತ್ತಿಗೆ ವಿಶೇಷಚೇತನರ ಪರದಾಟ: ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ನಿರ್ಧಾರ

Published : Oct 20, 2023, 10:39 AM IST

ಕಟ್ಟೆ ಕಡೆಯ ವ್ಯಕ್ತಿಗೂ ಸೌಲಭ್ಯ ಮುಟ್ಟಬೇಕು ಅನ್ನೊಂದು ಸರ್ಕಾರದ ಮುುಖ್ಯ ಉದ್ದೇಶ..ಆದ್ರೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನ ಹೋರಾಟ ಮಾಡಿಯೇ ಪಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ತಮ್ಮ ಸೌವಲತ್ತು ಪಡೆಯಲು ಬಳ್ಳಾರಿಯಿಂದ ಬೆಂಗಳೂರಿಗೆ ವಿಶೇಷಚೇತನರು ಪಾದಯಾತ್ರೆ ಮಾಡುತ್ತಿದ್ದಾರೆ.
 

ಇವರೆಲ್ಲ ಅಂಧರು.. ಕಣ್ಣು ಕಾಣುತ್ತಿಲ್ಲ.. ಹೆಜ್ಜೆ ಇಡಬೇಕು ಅಂದ್ರೂ ವಾಕಿಂಗ್ ಸ್ಟಿಕ್ ಬೇಕು. ಆದರೂ ಬಳ್ಳಾರಿಯ ಹೊಸಪೇಟೆಯಿಂದ ಇವರೆಲ್ಲ ಬೆಂಗಳೂರಿಗೆ ಪಾದಯಾತ್ರೆ(Padayatra) ಹೊರಟಿದ್ದಾರೆ. ವಿಶೇಷ ಚೇತನರಿಗೆ(Spacially abled people) ಸರ್ಕಾರದ ಹಲವು ಯೋಜನೆಗಳಿವೆ. ಅದರಲ್ಲೂ ಕಣ್ಣು ಕಾಣದವರಿಗೆ ಪಿಂಚಣಿ ಸೇರಿ ಹಲವು ಸೌವಲತ್ತನ್ನು ಸರ್ಕಾರ ನೀಡಿದೆ. ಅದ್ರೆ, ದೇವರು ವರಕೊಟ್ರೂ ಪೂಜಾರಿ ಕೊಡ್ತಿಲ್ಲ ಅನ್ನೋ ಹಾಗಾಗಿದೆ ಇವರ ಕತೆ. ಸರ್ಕಾರದ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಅಲೆದು ಅಲೆದು ಬೇಸತ್ತಿದ್ದಾರೆ. ಅಧಿಕಾರಿಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ನಮ್ಮ ಸಮಸ್ಯೆ ಸರಿಪಡಿಸಿ ಅಂತಾ ಸರ್ಕಾರದ ಗಮನ ಸಳೆಯಲು ಹೊಸಪೇಟೆಯಿಂದ ಬೆಂಗಳೂರಿಗೆ(Bengaluru) ಪಾದಯಾತ್ರೆ ಆರಂಭಿಸಿದ್ದಾರೆ. ಸಾರಿಗೆ ನೌಕರರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಹೋಂಗಾರ್ಡ್ ನೌಕರರ ಖಾಯಂ ಮಾಡುವುದು ಸೇರಿದಂತೆ ಧ್ವನಿ ಇಲ್ಲದ 9 ವರ್ಗದ ಜನರ ಸಮಸ್ಯೆ ಪರಿಹಾರಕ್ಕಾಗಿ ಪಾದಯಾತ್ರೆ ಮಾಡ್ತಿದ್ದಾರೆ. ಕಣ್ಣು ಕಾಣದವರ 350 ಕಿಲೋಮೀಟರ್ ಪಾದಯಾತ್ರೆಗೆ ಸಂಘಸಂಸ್ಥೆಗಳು ಬೆಂಬಲ ನೀಡಿವೆ. ಕಣ್ಣಿಲ್ಲದವರ ಬಾಳಲ್ಲಿ ಬೆಳಕು ಮೂಡಿಸಲೆಂದೇ ಸರ್ಕಾರ ವಿಶೇಷ ಯೋಜನೆಗಳನ್ನ ಜಾರಿಗೊಳಿಸುತ್ತೆ.. ಆದ್ರೆ, ಅದನ್ನ ಫಲಾನುಭವಿಗಳಿಗೆ ತಲುಪಿಸಬೇಕಿದ್ದ ದಪ್ಪ ಚರ್ಮದ ಅಧಿಕಾರಿಗಳಿಗೆ ಮಾತ್ರ ಇಂಥವರು ಕಾಣಿಸುತ್ತಲೇ ಇಲ್ಲ.. ಸರ್ಕಾರ ಈಗಲಾದ್ರೂ ಈ ವಿಶೇಷ ಚೇತನರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕಿದೆ. 

ಇದನ್ನೂ ವೀಕ್ಷಿಸಿ:  ಕೊಳಚೆ ನೀರಿನಲ್ಲಿ ಕೊಚ್ಚಿ ಹೋಯ್ತು 33 ಕೋಟಿ ಅನುದಾನ: ಹು-ಧಾ ಮಹಾನಗರ ಪಾಲಿಕೆಯಲ್ಲಿ ನೀರಿನ ಮಹಾ ಹಗರಣ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more