ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

Published : Sep 01, 2023, 11:03 AM IST

ಉತ್ತರ ಕನ್ನಡದಲ್ಲಿ ಮತ್ತೊಂದು ಧರ್ಮ ಸಂಘರ್ಷ ನಡೆದಿದೆ. ವ್ಯಕ್ತಿಯೊಬ್ಬ ಯೇಸು ಹೊಗಳಿದ್ದು, ಹಿಂದೂ ದೇವತೆಗಳಿಗೆ ಅಶ್ಲೀಲವಾಗಿ ಮಾತನಾಡಿದ್ದಾನೆ. ದಲಿತ ವ್ಯಕ್ತಿಯ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ದಲಿತ ಸಂಘಟನೆಗಳೇ ಹೋರಾಟಕ್ಕಿಳಿದಿವೆ.

ಇದೊಂದು ಮಾತು ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ವ್ಯಕ್ತಿ ಆಡಿದ ಮಾತು ಹಿಂದೂಗಳ ಸಿಟ್ಟಿಗೆ ಕಾರಣವಾಗಿದೆ. ಕರ್ನಾಟಕದ ಕರಾವಳಿ ಅಂದ್ರೆ ಧರ್ಮ ವಿಷಯದಲ್ಲಿ ಸೂಕ್ಷ್ಮ ಪ್ರದೇಶ. ಧರ್ಮದ ವಿಚಾರದಲ್ಲಿ ದೊಡ್ಡ ರದ್ದಾಂತಗಳೇ ನಡೆದು ಹೋಗಿದೆ. ಆದ್ರೆ ತಾನು ಹಿಂದೂ ಅಂತಾ ಹೇಳಿಕೊಳ್ಳುವ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷನೇ ಹಿಂದೂ ದೇವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಕಾರವಾರದ(Karwar) ಹರಿದೇವ ನಗರದ ನಿವಾಸಿ ಎಲಿಷಾ ಪಾಟಿ(Elisha Pati) ಹಿಂದೂ ದೇವತೆಗಳ ಬಗ್ಗೆ ನಾಲಿಗೆ ಹರಿಬಿಟ್ಟು ವಿಕೃತಿ ಮೆರೆದಿದ್ದಾನೆ ಅನ್ನೋದು ಆರೋಪ. ಯೇಸು ಮಾತ್ರ ದೇವರು, ಹಿಂದೂ ದೇವರು ಯಾವುದು ದೇವರಲ್ಲ ಅಂದಿದ್ದಾನಂತೆ. ಎಲಿಷಾ ಪಾಟಿ ಹೇಳಿಕೆ ಹಿಂದೂಗಳನ್ನ(Hindus) ಕೆರಳಿಸಿದೆ. ಕೂಡಲೇ ಈ ವ್ಯಕ್ತಿಯನ್ನ ಬಂಧಿಸುವಂತೆ ದಲಿತ ಸಂಘಟನೆಗಳೇ ಬೀದಿಗಿಳಿದು ಆಗ್ರಹಿಸುತ್ತಿವೆ. ಅಷ್ಟೇ ಅಲ್ಲ ಪೊಲೀಸರಿಗೆ ದೂರು ನೀಡಿ, ಆತನ ಗಡಿಪಾರಿಗೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲ ಈತ ದಲಿತರನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್(Christian) ಧರ್ಮಕ್ಕೆ ಮತಾಂತರ ನಡೆಸುವ ಪ್ರಯತ್ನ ಕೂಡ ನಡೆಸುತ್ತಿದ್ದಾನೆ ಅನ್ನೋ ಆರೋಪವೂ ಇದೆ. ಸಹಾಯದ ನೆಪದಲ್ಲಿ, ಅಧಿಕಾರಿಗಳ ಹೆಸರಿನಲ್ಲಿ ದಲಿತರಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. 

ಇದನ್ನೂ ವೀಕ್ಷಿಸಿ:  ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!