ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

Published : Oct 22, 2023, 09:58 PM IST

ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ಮೈಸೂರು(ಅ.22): ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಸಿಎಂ, ಡಿಸಿಎಂಗೆ ನೀಡೋದಕ್ಕೆ ಅಂತ ವಿಶೇಷವಾದ ದಸರಾ ಗಿಫ್ಟ್ ಸಿದ್ಧವಾಗಿದೆ. ವಿಶೇಷವಾದ ದಸರಾ ಗಿಫ್ಟ್ ಅನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಪಂಚಲೋಹದ ತ್ರೀಡಿ ಭಾವಚಿತ್ರವನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಕಲಾವಿದ ರಾಜೇಶ್‌ ಪ್ರತೀ ವರ್ಷ ಜಂಬೂಸವಾರಿ ದಿನ ಸಿಎಂಗೆ ಗಿಫ್ಟ್‌ ನೀಡುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಗಿಫ್ಟ್‌ ನೀಡಲು ಕಲಾವಿದ ರಾಜೇಶ್‌ ತಯಾರಿ ಮಾಡಿಕೊಂಡಿದ್ದಾರೆ. ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more