ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

Published : Oct 22, 2023, 09:58 PM IST

ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ಮೈಸೂರು(ಅ.22): ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಸಿಎಂ, ಡಿಸಿಎಂಗೆ ನೀಡೋದಕ್ಕೆ ಅಂತ ವಿಶೇಷವಾದ ದಸರಾ ಗಿಫ್ಟ್ ಸಿದ್ಧವಾಗಿದೆ. ವಿಶೇಷವಾದ ದಸರಾ ಗಿಫ್ಟ್ ಅನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಪಂಚಲೋಹದ ತ್ರೀಡಿ ಭಾವಚಿತ್ರವನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಕಲಾವಿದ ರಾಜೇಶ್‌ ಪ್ರತೀ ವರ್ಷ ಜಂಬೂಸವಾರಿ ದಿನ ಸಿಎಂಗೆ ಗಿಫ್ಟ್‌ ನೀಡುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಗಿಫ್ಟ್‌ ನೀಡಲು ಕಲಾವಿದ ರಾಜೇಶ್‌ ತಯಾರಿ ಮಾಡಿಕೊಂಡಿದ್ದಾರೆ. ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more