ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

Published : Oct 22, 2023, 09:58 PM IST

ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ಮೈಸೂರು(ಅ.22): ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಸಿಎಂ, ಡಿಸಿಎಂಗೆ ನೀಡೋದಕ್ಕೆ ಅಂತ ವಿಶೇಷವಾದ ದಸರಾ ಗಿಫ್ಟ್ ಸಿದ್ಧವಾಗಿದೆ. ವಿಶೇಷವಾದ ದಸರಾ ಗಿಫ್ಟ್ ಅನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಪಂಚಲೋಹದ ತ್ರೀಡಿ ಭಾವಚಿತ್ರವನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಕಲಾವಿದ ರಾಜೇಶ್‌ ಪ್ರತೀ ವರ್ಷ ಜಂಬೂಸವಾರಿ ದಿನ ಸಿಎಂಗೆ ಗಿಫ್ಟ್‌ ನೀಡುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಗಿಫ್ಟ್‌ ನೀಡಲು ಕಲಾವಿದ ರಾಜೇಶ್‌ ತಯಾರಿ ಮಾಡಿಕೊಂಡಿದ್ದಾರೆ. ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more