ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

Published : Oct 22, 2023, 09:58 PM IST

ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ಮೈಸೂರು(ಅ.22): ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಸಿಎಂ, ಡಿಸಿಎಂಗೆ ನೀಡೋದಕ್ಕೆ ಅಂತ ವಿಶೇಷವಾದ ದಸರಾ ಗಿಫ್ಟ್ ಸಿದ್ಧವಾಗಿದೆ. ವಿಶೇಷವಾದ ದಸರಾ ಗಿಫ್ಟ್ ಅನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಪಂಚಲೋಹದ ತ್ರೀಡಿ ಭಾವಚಿತ್ರವನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಕಲಾವಿದ ರಾಜೇಶ್‌ ಪ್ರತೀ ವರ್ಷ ಜಂಬೂಸವಾರಿ ದಿನ ಸಿಎಂಗೆ ಗಿಫ್ಟ್‌ ನೀಡುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಗಿಫ್ಟ್‌ ನೀಡಲು ಕಲಾವಿದ ರಾಜೇಶ್‌ ತಯಾರಿ ಮಾಡಿಕೊಂಡಿದ್ದಾರೆ. ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more