ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

ಸಿಎಂ- ಡಿಸಿಎಂಗೆ ಸಿದ್ಧವಾಗಿದೆ ವಿಶೇಷ ದಸರಾ ಗಿಫ್ಟ್!

Published : Oct 22, 2023, 09:58 PM IST

ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ಮೈಸೂರು(ಅ.22): ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಸಿಎಂ, ಡಿಸಿಎಂಗೆ ನೀಡೋದಕ್ಕೆ ಅಂತ ವಿಶೇಷವಾದ ದಸರಾ ಗಿಫ್ಟ್ ಸಿದ್ಧವಾಗಿದೆ. ವಿಶೇಷವಾದ ದಸರಾ ಗಿಫ್ಟ್ ಅನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಪಂಚಲೋಹದ ತ್ರೀಡಿ ಭಾವಚಿತ್ರವನ್ನ ಕಲಾವಿದ ರಾಜೇಶ್‌ ಸಿದ್ಧಪಡಿಸಿದ್ದಾರೆ. ಕಲಾವಿದ ರಾಜೇಶ್‌ ಪ್ರತೀ ವರ್ಷ ಜಂಬೂಸವಾರಿ ದಿನ ಸಿಎಂಗೆ ಗಿಫ್ಟ್‌ ನೀಡುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಗಿಫ್ಟ್‌ ನೀಡಲು ಕಲಾವಿದ ರಾಜೇಶ್‌ ತಯಾರಿ ಮಾಡಿಕೊಂಡಿದ್ದಾರೆ. ಸಿಎಂಗೆ ಸಿದ್ದರಾಮಯ್ಯ ಅವರ ಪುತ್ರ ದಿ.ರಾಕೇಶ್‌ ಅವರ ಭಾವಚಿತ್ರದ ಜೊತೆಗೆ ನ್ಯಾಯದೇವತೆ ಭಾವಚಿತ್ರವಿರುವ ಗಿಫ್ಟ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕೆಂಪೇಗೌಡ ಅವರ ಭಾವಚಿತ್ರವಿರುವ ಗಿಫ್ಟ್‌ ನೀಡಲಿದ್ದಾರೆ ಕಲಾವಿದ ರಾಜೇಶ್‌.  

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more