ಯಾದಗಿರಿ ಕೊವಿಡ್ ಆಸ್ಪತ್ರೆಯಲ್ಲಿ ಸ್ವಚ್ಚತೆ ನಾಪತ್ತೆ..!

ಯಾದಗಿರಿ ಕೊವಿಡ್ ಆಸ್ಪತ್ರೆಯಲ್ಲಿ ಸ್ವಚ್ಚತೆ ನಾಪತ್ತೆ..!

Suvarna News   | Asianet News
Published : Jun 11, 2020, 04:49 PM IST

ನಗರದ ಹೊರವಲಯದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ವೈದ್ಯರು ಬಳಸಿರುವ ಮಾಸ್ಕ್, ಪಿಪಿಟಿ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಬಿಸಾಡಿದ್ದಾರೆ.

ಯಾದಗಿರಿ(ಜೂ.11): ಕೋವಿಡ್ ಆಸ್ಪತ್ರೆಯೆಂದರೆ ಸ್ವಚ್ಚತೆ ಹಾಗೂ ಶಿಸ್ತಿಗೆ ಮೊದಲ ಆದ್ಯತೆ ನೀಡಬೇಕು. ಆದರೆ ಯಾದಗಿರಿಯ ಕೋವಿಡ್ ಆಸ್ಪತ್ರೆ ಇದಕ್ಕೆ ವಿರುದ್ಧ ಎನ್ನುವಂತೆ ಕಂಡು ಬಂದಿದೆ. ಆಸ್ಪತ್ರೆಯ ಅವ್ಯವಸ್ಥೆ ಕಣ್ಣಿಗೆ ರಾಚುವಂತಿದೆ.

ನಗರದ ಹೊರವಲಯದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ವೈದ್ಯರು ಬಳಸಿರುವ ಮಾಸ್ಕ್, ಪಿಪಿಟಿ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಬಿಸಾಡಿದ್ದಾರೆ.


 
ರೋಗಿಗಳು ಉಪಯೋಗಿಸಿದ ಮಾಸ್ಕ್ ಆಸ್ಪತ್ರೆ ಕಾರಿಡಾರ್‌ನಲ್ಲಿ ಗುಡ್ಡೆ ಬಿದ್ದಿದ್ದರೂ, ಸೂಕ್ತ ವಿಲೇವಾರಿ ಮಾಡಿಲ್ಲ.ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ವಿರುದ್ಧ ರೋಗಿಗಳ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 


 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!