ಯಾದಗಿರಿ ಕೊವಿಡ್ ಆಸ್ಪತ್ರೆಯಲ್ಲಿ ಸ್ವಚ್ಚತೆ ನಾಪತ್ತೆ..!

ಯಾದಗಿರಿ ಕೊವಿಡ್ ಆಸ್ಪತ್ರೆಯಲ್ಲಿ ಸ್ವಚ್ಚತೆ ನಾಪತ್ತೆ..!

Published : Jun 11, 2020, 04:49 PM IST

ನಗರದ ಹೊರವಲಯದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ವೈದ್ಯರು ಬಳಸಿರುವ ಮಾಸ್ಕ್, ಪಿಪಿಟಿ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಬಿಸಾಡಿದ್ದಾರೆ.

ಯಾದಗಿರಿ(ಜೂ.11): ಕೋವಿಡ್ ಆಸ್ಪತ್ರೆಯೆಂದರೆ ಸ್ವಚ್ಚತೆ ಹಾಗೂ ಶಿಸ್ತಿಗೆ ಮೊದಲ ಆದ್ಯತೆ ನೀಡಬೇಕು. ಆದರೆ ಯಾದಗಿರಿಯ ಕೋವಿಡ್ ಆಸ್ಪತ್ರೆ ಇದಕ್ಕೆ ವಿರುದ್ಧ ಎನ್ನುವಂತೆ ಕಂಡು ಬಂದಿದೆ. ಆಸ್ಪತ್ರೆಯ ಅವ್ಯವಸ್ಥೆ ಕಣ್ಣಿಗೆ ರಾಚುವಂತಿದೆ.

ನಗರದ ಹೊರವಲಯದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ವೈದ್ಯರು ಬಳಸಿರುವ ಮಾಸ್ಕ್, ಪಿಪಿಟಿ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಬಿಸಾಡಿದ್ದಾರೆ.


 
ರೋಗಿಗಳು ಉಪಯೋಗಿಸಿದ ಮಾಸ್ಕ್ ಆಸ್ಪತ್ರೆ ಕಾರಿಡಾರ್‌ನಲ್ಲಿ ಗುಡ್ಡೆ ಬಿದ್ದಿದ್ದರೂ, ಸೂಕ್ತ ವಿಲೇವಾರಿ ಮಾಡಿಲ್ಲ.ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ವಿರುದ್ಧ ರೋಗಿಗಳ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!