ಯಾದಗಿರಿ ಕೊವಿಡ್ ಆಸ್ಪತ್ರೆಯಲ್ಲಿ ಸ್ವಚ್ಚತೆ ನಾಪತ್ತೆ..!

ಯಾದಗಿರಿ ಕೊವಿಡ್ ಆಸ್ಪತ್ರೆಯಲ್ಲಿ ಸ್ವಚ್ಚತೆ ನಾಪತ್ತೆ..!

Suvarna News   | Asianet News
Published : Jun 11, 2020, 04:49 PM IST

ನಗರದ ಹೊರವಲಯದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ವೈದ್ಯರು ಬಳಸಿರುವ ಮಾಸ್ಕ್, ಪಿಪಿಟಿ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಬಿಸಾಡಿದ್ದಾರೆ.

ಯಾದಗಿರಿ(ಜೂ.11): ಕೋವಿಡ್ ಆಸ್ಪತ್ರೆಯೆಂದರೆ ಸ್ವಚ್ಚತೆ ಹಾಗೂ ಶಿಸ್ತಿಗೆ ಮೊದಲ ಆದ್ಯತೆ ನೀಡಬೇಕು. ಆದರೆ ಯಾದಗಿರಿಯ ಕೋವಿಡ್ ಆಸ್ಪತ್ರೆ ಇದಕ್ಕೆ ವಿರುದ್ಧ ಎನ್ನುವಂತೆ ಕಂಡು ಬಂದಿದೆ. ಆಸ್ಪತ್ರೆಯ ಅವ್ಯವಸ್ಥೆ ಕಣ್ಣಿಗೆ ರಾಚುವಂತಿದೆ.

ನಗರದ ಹೊರವಲಯದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ವೈದ್ಯರು ಬಳಸಿರುವ ಮಾಸ್ಕ್, ಪಿಪಿಟಿ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಬಿಸಾಡಿದ್ದಾರೆ.


 
ರೋಗಿಗಳು ಉಪಯೋಗಿಸಿದ ಮಾಸ್ಕ್ ಆಸ್ಪತ್ರೆ ಕಾರಿಡಾರ್‌ನಲ್ಲಿ ಗುಡ್ಡೆ ಬಿದ್ದಿದ್ದರೂ, ಸೂಕ್ತ ವಿಲೇವಾರಿ ಮಾಡಿಲ್ಲ.ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ವಿರುದ್ಧ ರೋಗಿಗಳ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?