ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

Published : Jun 13, 2023, 09:18 AM IST

ಮಳೆ ಇಲ್ಲದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಬರಿದಾಗಿದೆ. ಈ ಹಿನ್ನೆಲೆ ಕಾವೇರಿ ನೀರಾವರಿ ನಿಗಮ ಮಳೆಗಾಗಿ ವಿಶೇಷ ಪೂಜೆಯನ್ನು ಮಾಡಿಸುತ್ತಿದೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ವರುಣನಿಗಾಗಿ ವಿಶೇಷ ಹೋಮ ಹವನ ನಡೆಸಲಾಗುವುದು. ಗಂಗಾ ಪೂಜೆ ಸೇರಿದಂತೆ ವಿಶೇಷ ಪೂಜೆ ನಡೆಸಲು ಸಿದ್ಧತೆ ಮಾಡಲಾಗಿದೆ. ಎರಡು ವರ್ಷದ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾವೇರಿ ಒಡಲು ತುಂಬಲು ಪೂಜೆ ಮಾಡಿದ್ದರು. ಆಗ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿತ್ತು. ಈಗಾಗಲೇ ಮುಂಗಾರು ಆರಂಭವಾಗಬೇಕಿತ್ತು. ಆದ್ರೆ ಆಗಿಲ್ಲ. ಕಳೆದ ವರ್ಷ ಇದೇ ತಿಂಗಳಿನಲ್ಲಿ ನೀರು 103 ಅಡಿಗೂ ಹೆಚ್ಚಿತ್ತು. ಸ್ಥಳೀಯ ಶಾಸಕ ರಮೇಶ್‌ ಬಾಬು ನೇತೃತ್ವದಲ್ಲಿ ಪೂಜೆ ನಡೆಯಲಿದ್ದು, ಹಲವು ರೀತಿಯ ಪೂಜಾ ಕೈಂಕರ್ಯಗಳನ್ನು ಪುರೋಹಿತ ತಂಡ ನಡೆಸಲಿದೆ. ಕಾವೇರಿ ಪ್ರತಿಮೆ ಬಳಿ ಪೂಜೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಭೀಕರ ಕೊಲೆ: ತಾಯಿಯನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ಠಾಣೆಗೆ ತಂದ ಮಗಳು !

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more