ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

Published : Jun 13, 2023, 09:18 AM IST

ಮಳೆ ಇಲ್ಲದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಬರಿದಾಗಿದೆ. ಈ ಹಿನ್ನೆಲೆ ಕಾವೇರಿ ನೀರಾವರಿ ನಿಗಮ ಮಳೆಗಾಗಿ ವಿಶೇಷ ಪೂಜೆಯನ್ನು ಮಾಡಿಸುತ್ತಿದೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ವರುಣನಿಗಾಗಿ ವಿಶೇಷ ಹೋಮ ಹವನ ನಡೆಸಲಾಗುವುದು. ಗಂಗಾ ಪೂಜೆ ಸೇರಿದಂತೆ ವಿಶೇಷ ಪೂಜೆ ನಡೆಸಲು ಸಿದ್ಧತೆ ಮಾಡಲಾಗಿದೆ. ಎರಡು ವರ್ಷದ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾವೇರಿ ಒಡಲು ತುಂಬಲು ಪೂಜೆ ಮಾಡಿದ್ದರು. ಆಗ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿತ್ತು. ಈಗಾಗಲೇ ಮುಂಗಾರು ಆರಂಭವಾಗಬೇಕಿತ್ತು. ಆದ್ರೆ ಆಗಿಲ್ಲ. ಕಳೆದ ವರ್ಷ ಇದೇ ತಿಂಗಳಿನಲ್ಲಿ ನೀರು 103 ಅಡಿಗೂ ಹೆಚ್ಚಿತ್ತು. ಸ್ಥಳೀಯ ಶಾಸಕ ರಮೇಶ್‌ ಬಾಬು ನೇತೃತ್ವದಲ್ಲಿ ಪೂಜೆ ನಡೆಯಲಿದ್ದು, ಹಲವು ರೀತಿಯ ಪೂಜಾ ಕೈಂಕರ್ಯಗಳನ್ನು ಪುರೋಹಿತ ತಂಡ ನಡೆಸಲಿದೆ. ಕಾವೇರಿ ಪ್ರತಿಮೆ ಬಳಿ ಪೂಜೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಭೀಕರ ಕೊಲೆ: ತಾಯಿಯನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ಠಾಣೆಗೆ ತಂದ ಮಗಳು !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more