ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

Published : Jun 13, 2023, 09:18 AM IST

ಮಳೆ ಇಲ್ಲದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಬರಿದಾಗಿದೆ. ಈ ಹಿನ್ನೆಲೆ ಕಾವೇರಿ ನೀರಾವರಿ ನಿಗಮ ಮಳೆಗಾಗಿ ವಿಶೇಷ ಪೂಜೆಯನ್ನು ಮಾಡಿಸುತ್ತಿದೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ವರುಣನಿಗಾಗಿ ವಿಶೇಷ ಹೋಮ ಹವನ ನಡೆಸಲಾಗುವುದು. ಗಂಗಾ ಪೂಜೆ ಸೇರಿದಂತೆ ವಿಶೇಷ ಪೂಜೆ ನಡೆಸಲು ಸಿದ್ಧತೆ ಮಾಡಲಾಗಿದೆ. ಎರಡು ವರ್ಷದ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾವೇರಿ ಒಡಲು ತುಂಬಲು ಪೂಜೆ ಮಾಡಿದ್ದರು. ಆಗ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿತ್ತು. ಈಗಾಗಲೇ ಮುಂಗಾರು ಆರಂಭವಾಗಬೇಕಿತ್ತು. ಆದ್ರೆ ಆಗಿಲ್ಲ. ಕಳೆದ ವರ್ಷ ಇದೇ ತಿಂಗಳಿನಲ್ಲಿ ನೀರು 103 ಅಡಿಗೂ ಹೆಚ್ಚಿತ್ತು. ಸ್ಥಳೀಯ ಶಾಸಕ ರಮೇಶ್‌ ಬಾಬು ನೇತೃತ್ವದಲ್ಲಿ ಪೂಜೆ ನಡೆಯಲಿದ್ದು, ಹಲವು ರೀತಿಯ ಪೂಜಾ ಕೈಂಕರ್ಯಗಳನ್ನು ಪುರೋಹಿತ ತಂಡ ನಡೆಸಲಿದೆ. ಕಾವೇರಿ ಪ್ರತಿಮೆ ಬಳಿ ಪೂಜೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಭೀಕರ ಕೊಲೆ: ತಾಯಿಯನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ಠಾಣೆಗೆ ತಂದ ಮಗಳು !

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more