ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

Published : Jun 13, 2023, 09:18 AM IST

ಮಳೆ ಇಲ್ಲದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಬರಿದಾಗಿದೆ. ಈ ಹಿನ್ನೆಲೆ ಕಾವೇರಿ ನೀರಾವರಿ ನಿಗಮ ಮಳೆಗಾಗಿ ವಿಶೇಷ ಪೂಜೆಯನ್ನು ಮಾಡಿಸುತ್ತಿದೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ವರುಣನಿಗಾಗಿ ವಿಶೇಷ ಹೋಮ ಹವನ ನಡೆಸಲಾಗುವುದು. ಗಂಗಾ ಪೂಜೆ ಸೇರಿದಂತೆ ವಿಶೇಷ ಪೂಜೆ ನಡೆಸಲು ಸಿದ್ಧತೆ ಮಾಡಲಾಗಿದೆ. ಎರಡು ವರ್ಷದ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾವೇರಿ ಒಡಲು ತುಂಬಲು ಪೂಜೆ ಮಾಡಿದ್ದರು. ಆಗ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿತ್ತು. ಈಗಾಗಲೇ ಮುಂಗಾರು ಆರಂಭವಾಗಬೇಕಿತ್ತು. ಆದ್ರೆ ಆಗಿಲ್ಲ. ಕಳೆದ ವರ್ಷ ಇದೇ ತಿಂಗಳಿನಲ್ಲಿ ನೀರು 103 ಅಡಿಗೂ ಹೆಚ್ಚಿತ್ತು. ಸ್ಥಳೀಯ ಶಾಸಕ ರಮೇಶ್‌ ಬಾಬು ನೇತೃತ್ವದಲ್ಲಿ ಪೂಜೆ ನಡೆಯಲಿದ್ದು, ಹಲವು ರೀತಿಯ ಪೂಜಾ ಕೈಂಕರ್ಯಗಳನ್ನು ಪುರೋಹಿತ ತಂಡ ನಡೆಸಲಿದೆ. ಕಾವೇರಿ ಪ್ರತಿಮೆ ಬಳಿ ಪೂಜೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಭೀಕರ ಕೊಲೆ: ತಾಯಿಯನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ಠಾಣೆಗೆ ತಂದ ಮಗಳು !

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more