ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

Published : Jun 13, 2023, 09:18 AM IST

ಮಳೆ ಇಲ್ಲದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಬರಿದಾಗಿದೆ. ಈ ಹಿನ್ನೆಲೆ ಕಾವೇರಿ ನೀರಾವರಿ ನಿಗಮ ಮಳೆಗಾಗಿ ವಿಶೇಷ ಪೂಜೆಯನ್ನು ಮಾಡಿಸುತ್ತಿದೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ವರುಣನಿಗಾಗಿ ವಿಶೇಷ ಹೋಮ ಹವನ ನಡೆಸಲಾಗುವುದು. ಗಂಗಾ ಪೂಜೆ ಸೇರಿದಂತೆ ವಿಶೇಷ ಪೂಜೆ ನಡೆಸಲು ಸಿದ್ಧತೆ ಮಾಡಲಾಗಿದೆ. ಎರಡು ವರ್ಷದ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾವೇರಿ ಒಡಲು ತುಂಬಲು ಪೂಜೆ ಮಾಡಿದ್ದರು. ಆಗ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿತ್ತು. ಈಗಾಗಲೇ ಮುಂಗಾರು ಆರಂಭವಾಗಬೇಕಿತ್ತು. ಆದ್ರೆ ಆಗಿಲ್ಲ. ಕಳೆದ ವರ್ಷ ಇದೇ ತಿಂಗಳಿನಲ್ಲಿ ನೀರು 103 ಅಡಿಗೂ ಹೆಚ್ಚಿತ್ತು. ಸ್ಥಳೀಯ ಶಾಸಕ ರಮೇಶ್‌ ಬಾಬು ನೇತೃತ್ವದಲ್ಲಿ ಪೂಜೆ ನಡೆಯಲಿದ್ದು, ಹಲವು ರೀತಿಯ ಪೂಜಾ ಕೈಂಕರ್ಯಗಳನ್ನು ಪುರೋಹಿತ ತಂಡ ನಡೆಸಲಿದೆ. ಕಾವೇರಿ ಪ್ರತಿಮೆ ಬಳಿ ಪೂಜೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಭೀಕರ ಕೊಲೆ: ತಾಯಿಯನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ಠಾಣೆಗೆ ತಂದ ಮಗಳು !

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more