ಯಾರ ನೆರವಿಲ್ಲದೇ ಮತ ಚಲಾಯಿಸಿದ ವಿಶೇಷ ಚೇತನ ಹೆಣ್ಣು ಮಗಳು!

ಯಾರ ನೆರವಿಲ್ಲದೇ ಮತ ಚಲಾಯಿಸಿದ ವಿಶೇಷ ಚೇತನ ಹೆಣ್ಣು ಮಗಳು!

Published : Dec 27, 2020, 12:27 PM ISTUpdated : Dec 27, 2020, 12:31 PM IST

 2 ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇಲ್ಲಿನ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ವಿಶೇಷಚೇತನ ಲಕ್ಷ್ಮೀದೇವಿ ಎನ್ನುವವರು ಯಾರ ಸಹಾಯವೂ ಇಲ್ಲದೇ ಮತದಾನ ಮಾಡಿದ್ದಾರೆ. 

ಬಳ್ಳಾರಿ (ಡಿ, 27): 2 ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇಲ್ಲಿನ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ವಿಶೇಷಚೇತನ ಲಕ್ಷ್ಮೀದೇವಿ ಎನ್ನುವವರು ಯಾರ ಸಹಾಯವೂ ಇಲ್ಲದೇ ಮತದಾನ ಮಾಡಿದ್ದಾರೆ.

ಪ್ರತಿ ಚುನಾವಣೆಯಲ್ಲಿಯೂ ತಪ್ಪದೇ ಮತ ಹಾಕುವ ಇವರು,  ಯಾರ ಸಹಾಯವಿಲ್ಲದೇ ಮತ ಚಲಾವಣೆ ಮಾಡುತ್ತಾರೆ. ಏನೇನೋ ನೆಪವೊಡ್ಡಿ ಮತದಾನದಿಂದ ತಪ್ಪಿಸಿಕೊಳ್ಳುವವರಿಗೆ ಈ ಹೆಣ್ಣು ಮಗಳು ಸ್ಫೂರ್ತಿಯಾಗಿದ್ದಾಳೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?