ಯಾರ ನೆರವಿಲ್ಲದೇ ಮತ ಚಲಾಯಿಸಿದ ವಿಶೇಷ ಚೇತನ ಹೆಣ್ಣು ಮಗಳು!

ಯಾರ ನೆರವಿಲ್ಲದೇ ಮತ ಚಲಾಯಿಸಿದ ವಿಶೇಷ ಚೇತನ ಹೆಣ್ಣು ಮಗಳು!

Suvarna News   | Asianet News
Published : Dec 27, 2020, 12:27 PM ISTUpdated : Dec 27, 2020, 12:31 PM IST

 2 ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇಲ್ಲಿನ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ವಿಶೇಷಚೇತನ ಲಕ್ಷ್ಮೀದೇವಿ ಎನ್ನುವವರು ಯಾರ ಸಹಾಯವೂ ಇಲ್ಲದೇ ಮತದಾನ ಮಾಡಿದ್ದಾರೆ. 

ಬಳ್ಳಾರಿ (ಡಿ, 27): 2 ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇಲ್ಲಿನ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ವಿಶೇಷಚೇತನ ಲಕ್ಷ್ಮೀದೇವಿ ಎನ್ನುವವರು ಯಾರ ಸಹಾಯವೂ ಇಲ್ಲದೇ ಮತದಾನ ಮಾಡಿದ್ದಾರೆ.

ಪ್ರತಿ ಚುನಾವಣೆಯಲ್ಲಿಯೂ ತಪ್ಪದೇ ಮತ ಹಾಕುವ ಇವರು,  ಯಾರ ಸಹಾಯವಿಲ್ಲದೇ ಮತ ಚಲಾವಣೆ ಮಾಡುತ್ತಾರೆ. ಏನೇನೋ ನೆಪವೊಡ್ಡಿ ಮತದಾನದಿಂದ ತಪ್ಪಿಸಿಕೊಳ್ಳುವವರಿಗೆ ಈ ಹೆಣ್ಣು ಮಗಳು ಸ್ಫೂರ್ತಿಯಾಗಿದ್ದಾಳೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!