ಯಾರ ನೆರವಿಲ್ಲದೇ ಮತ ಚಲಾಯಿಸಿದ ವಿಶೇಷ ಚೇತನ ಹೆಣ್ಣು ಮಗಳು!

ಯಾರ ನೆರವಿಲ್ಲದೇ ಮತ ಚಲಾಯಿಸಿದ ವಿಶೇಷ ಚೇತನ ಹೆಣ್ಣು ಮಗಳು!

Suvarna News   | Asianet News
Published : Dec 27, 2020, 12:27 PM ISTUpdated : Dec 27, 2020, 12:31 PM IST

 2 ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇಲ್ಲಿನ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ವಿಶೇಷಚೇತನ ಲಕ್ಷ್ಮೀದೇವಿ ಎನ್ನುವವರು ಯಾರ ಸಹಾಯವೂ ಇಲ್ಲದೇ ಮತದಾನ ಮಾಡಿದ್ದಾರೆ. 

ಬಳ್ಳಾರಿ (ಡಿ, 27): 2 ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇಲ್ಲಿನ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ವಿಶೇಷಚೇತನ ಲಕ್ಷ್ಮೀದೇವಿ ಎನ್ನುವವರು ಯಾರ ಸಹಾಯವೂ ಇಲ್ಲದೇ ಮತದಾನ ಮಾಡಿದ್ದಾರೆ.

ಪ್ರತಿ ಚುನಾವಣೆಯಲ್ಲಿಯೂ ತಪ್ಪದೇ ಮತ ಹಾಕುವ ಇವರು,  ಯಾರ ಸಹಾಯವಿಲ್ಲದೇ ಮತ ಚಲಾವಣೆ ಮಾಡುತ್ತಾರೆ. ಏನೇನೋ ನೆಪವೊಡ್ಡಿ ಮತದಾನದಿಂದ ತಪ್ಪಿಸಿಕೊಳ್ಳುವವರಿಗೆ ಈ ಹೆಣ್ಣು ಮಗಳು ಸ್ಫೂರ್ತಿಯಾಗಿದ್ದಾಳೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!