ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

Published : Sep 25, 2023, 12:19 PM IST

ಜಿಲ್ಲೆಯಲ್ಲಿ ವಿಶೇಷಚೇತನರು ಸರ್ಕಾರದಿಂದ ದೊರೆಯಬೇಕಿದ್ದ ಸೌಲಭ್ಯ ಪಡೆಯಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ನೂರಾರು ಕಿ.ಲೋ ಮೀಟರ್ ದೂರದ ಊರುಗಳಿಂದ ಜಿಲ್ಲಾಸ್ಪತ್ರೆಗೆ ತೆರಳಿದ್ರೆ, ವಿಶೇಷಚೇತನ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ.. ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ವಿಶೇಷಚೇತನರು ದಿನನಿತ್ಯ ಅಲೆದಾಡುವಂತಾಗಿದೆ.

ವಿಕಲ ಚೇತನರಿಗಾಗಿಯೇ ಸರ್ಕಾರ  ಹಲವು ಸೌಲ್ಯಭ್ಯಗಳನ್ನ ಕಲ್ಪಿಸಿದೆ. ವಿಶೇಷಚೇತನರ ಆರೋಗ್ಯ ಸುಧಾರಣೆಗೆ  ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ.. ಆದ್ರೆ ಯಾದಗಿರಿ ಜಿಲ್ಲೆಯಲ್ಲಿ ಈ ಸೌಲಭ್ಯ ಪಡೆಯಲು ವಿಶೇಷ ಚೇತನರು ಪರದಾಡುವಂತಾಗಿದೆ. ವಾಯ್ಸ್ : ಪ್ರತಿ ವಾರ ತಾಲೂಕಾ ಆಸ್ಪತ್ರೆಗಳಲ್ಲಿ ವಿಕಲಚೇತರ ಶಿಬಿರ  ನಡೆಯುತ್ತಿತ್ತು. ಆದ್ರೆ ಕಳೆದ 6 ತಿಂಗಳಿಂದ ತಾಲೂಕಾ ಮಟ್ಟದ ಶಿಬಿರ ಬಂದ್ ಮಾಡಿ, ಜಿಲ್ಲಾಸ್ಪತ್ರೆಯಲ್ಲಿ ಕ್ಯಾಂಪ್ ನಡೆಸಲಾಗುತ್ತಿದೆ. ದೂರದ ಊರಿಂದ ಜಿಲ್ಲಾಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಕಷ್ಟಪಟ್ಟು ದೂರದ ಊರುಗಳಿಂದ ಬಂದರೂ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ ಅನ್ನೋದು ವಿಶೇಷ ಚೇತನರ ಆರೋಪ. ತಮ್ಮ ತಮ್ಮ ಊರುಗಳಿಂದ ಕಷ್ಟಪಟ್ಟು ಜಿಲ್ಲಾಸ್ಪತ್ರೆಗೆ ಬಂದ್ರೆ, ಆಸ್ಪತ್ರೆಯಲ್ಲಿ ಸಮಸ್ಯೆಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.. ಆದರೆ  ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಸ್ಪತ್ರೆಯ ಸರ್ಜನ್ ಪದ್ಮಾನಂದ್ ಗಾಯಕ್ವಾಡ್,  ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ತಾಲೂಕಲ್ಲಿ ನಡೆಯುವ  ವಿಕಲಚೇತನರ ಶಿಬಿರ ಬಂದ್ ಆಗಿದೆ. ಕಳೆದ ಎರಡು ವಾರಗಳಿಂದ ಜಿಲ್ಲಾಸ್ಪತ್ರೆಯಲ್ಲೂ ಕ್ಯಾಂಪ್ ಸ್ಥಗಿತಗೊಳಿಸಲಾಗಿದೆ ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!