ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

Published : Sep 25, 2023, 12:19 PM IST

ಜಿಲ್ಲೆಯಲ್ಲಿ ವಿಶೇಷಚೇತನರು ಸರ್ಕಾರದಿಂದ ದೊರೆಯಬೇಕಿದ್ದ ಸೌಲಭ್ಯ ಪಡೆಯಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ನೂರಾರು ಕಿ.ಲೋ ಮೀಟರ್ ದೂರದ ಊರುಗಳಿಂದ ಜಿಲ್ಲಾಸ್ಪತ್ರೆಗೆ ತೆರಳಿದ್ರೆ, ವಿಶೇಷಚೇತನ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ.. ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ವಿಶೇಷಚೇತನರು ದಿನನಿತ್ಯ ಅಲೆದಾಡುವಂತಾಗಿದೆ.

ವಿಕಲ ಚೇತನರಿಗಾಗಿಯೇ ಸರ್ಕಾರ  ಹಲವು ಸೌಲ್ಯಭ್ಯಗಳನ್ನ ಕಲ್ಪಿಸಿದೆ. ವಿಶೇಷಚೇತನರ ಆರೋಗ್ಯ ಸುಧಾರಣೆಗೆ  ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ.. ಆದ್ರೆ ಯಾದಗಿರಿ ಜಿಲ್ಲೆಯಲ್ಲಿ ಈ ಸೌಲಭ್ಯ ಪಡೆಯಲು ವಿಶೇಷ ಚೇತನರು ಪರದಾಡುವಂತಾಗಿದೆ. ವಾಯ್ಸ್ : ಪ್ರತಿ ವಾರ ತಾಲೂಕಾ ಆಸ್ಪತ್ರೆಗಳಲ್ಲಿ ವಿಕಲಚೇತರ ಶಿಬಿರ  ನಡೆಯುತ್ತಿತ್ತು. ಆದ್ರೆ ಕಳೆದ 6 ತಿಂಗಳಿಂದ ತಾಲೂಕಾ ಮಟ್ಟದ ಶಿಬಿರ ಬಂದ್ ಮಾಡಿ, ಜಿಲ್ಲಾಸ್ಪತ್ರೆಯಲ್ಲಿ ಕ್ಯಾಂಪ್ ನಡೆಸಲಾಗುತ್ತಿದೆ. ದೂರದ ಊರಿಂದ ಜಿಲ್ಲಾಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಕಷ್ಟಪಟ್ಟು ದೂರದ ಊರುಗಳಿಂದ ಬಂದರೂ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ ಅನ್ನೋದು ವಿಶೇಷ ಚೇತನರ ಆರೋಪ. ತಮ್ಮ ತಮ್ಮ ಊರುಗಳಿಂದ ಕಷ್ಟಪಟ್ಟು ಜಿಲ್ಲಾಸ್ಪತ್ರೆಗೆ ಬಂದ್ರೆ, ಆಸ್ಪತ್ರೆಯಲ್ಲಿ ಸಮಸ್ಯೆಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.. ಆದರೆ  ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಸ್ಪತ್ರೆಯ ಸರ್ಜನ್ ಪದ್ಮಾನಂದ್ ಗಾಯಕ್ವಾಡ್,  ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ತಾಲೂಕಲ್ಲಿ ನಡೆಯುವ  ವಿಕಲಚೇತನರ ಶಿಬಿರ ಬಂದ್ ಆಗಿದೆ. ಕಳೆದ ಎರಡು ವಾರಗಳಿಂದ ಜಿಲ್ಲಾಸ್ಪತ್ರೆಯಲ್ಲೂ ಕ್ಯಾಂಪ್ ಸ್ಥಗಿತಗೊಳಿಸಲಾಗಿದೆ ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?