ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

Published : Sep 25, 2023, 12:19 PM IST

ಜಿಲ್ಲೆಯಲ್ಲಿ ವಿಶೇಷಚೇತನರು ಸರ್ಕಾರದಿಂದ ದೊರೆಯಬೇಕಿದ್ದ ಸೌಲಭ್ಯ ಪಡೆಯಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ನೂರಾರು ಕಿ.ಲೋ ಮೀಟರ್ ದೂರದ ಊರುಗಳಿಂದ ಜಿಲ್ಲಾಸ್ಪತ್ರೆಗೆ ತೆರಳಿದ್ರೆ, ವಿಶೇಷಚೇತನ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ.. ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ವಿಶೇಷಚೇತನರು ದಿನನಿತ್ಯ ಅಲೆದಾಡುವಂತಾಗಿದೆ.

ವಿಕಲ ಚೇತನರಿಗಾಗಿಯೇ ಸರ್ಕಾರ  ಹಲವು ಸೌಲ್ಯಭ್ಯಗಳನ್ನ ಕಲ್ಪಿಸಿದೆ. ವಿಶೇಷಚೇತನರ ಆರೋಗ್ಯ ಸುಧಾರಣೆಗೆ  ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ.. ಆದ್ರೆ ಯಾದಗಿರಿ ಜಿಲ್ಲೆಯಲ್ಲಿ ಈ ಸೌಲಭ್ಯ ಪಡೆಯಲು ವಿಶೇಷ ಚೇತನರು ಪರದಾಡುವಂತಾಗಿದೆ. ವಾಯ್ಸ್ : ಪ್ರತಿ ವಾರ ತಾಲೂಕಾ ಆಸ್ಪತ್ರೆಗಳಲ್ಲಿ ವಿಕಲಚೇತರ ಶಿಬಿರ  ನಡೆಯುತ್ತಿತ್ತು. ಆದ್ರೆ ಕಳೆದ 6 ತಿಂಗಳಿಂದ ತಾಲೂಕಾ ಮಟ್ಟದ ಶಿಬಿರ ಬಂದ್ ಮಾಡಿ, ಜಿಲ್ಲಾಸ್ಪತ್ರೆಯಲ್ಲಿ ಕ್ಯಾಂಪ್ ನಡೆಸಲಾಗುತ್ತಿದೆ. ದೂರದ ಊರಿಂದ ಜಿಲ್ಲಾಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಕಷ್ಟಪಟ್ಟು ದೂರದ ಊರುಗಳಿಂದ ಬಂದರೂ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ ಅನ್ನೋದು ವಿಶೇಷ ಚೇತನರ ಆರೋಪ. ತಮ್ಮ ತಮ್ಮ ಊರುಗಳಿಂದ ಕಷ್ಟಪಟ್ಟು ಜಿಲ್ಲಾಸ್ಪತ್ರೆಗೆ ಬಂದ್ರೆ, ಆಸ್ಪತ್ರೆಯಲ್ಲಿ ಸಮಸ್ಯೆಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.. ಆದರೆ  ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಸ್ಪತ್ರೆಯ ಸರ್ಜನ್ ಪದ್ಮಾನಂದ್ ಗಾಯಕ್ವಾಡ್,  ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ತಾಲೂಕಲ್ಲಿ ನಡೆಯುವ  ವಿಕಲಚೇತನರ ಶಿಬಿರ ಬಂದ್ ಆಗಿದೆ. ಕಳೆದ ಎರಡು ವಾರಗಳಿಂದ ಜಿಲ್ಲಾಸ್ಪತ್ರೆಯಲ್ಲೂ ಕ್ಯಾಂಪ್ ಸ್ಥಗಿತಗೊಳಿಸಲಾಗಿದೆ ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ