ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

Published : Jun 18, 2024, 12:04 PM ISTUpdated : Jun 18, 2024, 12:05 PM IST

ಮೈಸೂರಿಗೆ ದರ್ಶನ್‌ ಕರೆದೊಯ್ದು ಸ್ಥಳ ಮಹಜರು ನಡೆಸುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ.
 

ನಟ ದರ್ಶನ್‌ ಅವರನ್ನು ಮೈಸೂರಿಗೆ(Mysore) ಕರೆದೊಯ್ದು ಸ್ಥಳ ಮಹಜರು(Spot Inspection) ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ. ಒಂದು ವೇಳೆ ದರ್ಶನ್‌ (Darshan)ಕರೆದೊಯ್ದ್ರೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಇದರಿಂದ ಭದ್ರತೆಗೆ ತೊಂದರೆಯಾಗಲಿದೆ. ಹಾಗಾಗಿ ನಾಗರಾಜ್‌, ಲಕ್ಷ್ಮಣ್‌ ಇಬ್ಬರನ್ನು ಮಾತ್ರ ಕರೆದೊಯ್ಯಲಾಗಿದೆ. ಇನ್‌ಸ್ಪೆಕ್ಟರ್‌​ ಲಕ್ಷ್ಮಣ್ , ಸಂಜೀವ್​ಗೌಡ ನೇತೃತ್ವದಲ್ಲಿ ಮಹಜರು ನಡೆಸಲಾಗುತ್ತಿದೆ. ಇಬ್ಬರುನ್ನು ಮಾತ್ರ ಮೈಸೂರಿಗೆ ಕರೆದೊಯ್ದ ಪೊಲೀಸರು. ನಾಗರಾಜ್‌ಗೆ ಘಟನೆಯ ಸಂಪೂರ್ಣ ಮಾಹಿತಿ ಗೊತ್ತಿದ್ದು, ಆತನನ್ನು ಮಾತ್ರ ಕರೆದೊಯ್ಯಲಾಗಿದೆ. ಲಾ ಅಂಡ್‌ ಆರ್ಡರ್‌ಗೆ ತೊಂದರೆಯಾಗಬಾರದು ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದನ್ನೂ ವೀಕ್ಷಿಸಿ:  ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!