ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

Published : Jun 18, 2024, 12:04 PM ISTUpdated : Jun 18, 2024, 12:05 PM IST

ಮೈಸೂರಿಗೆ ದರ್ಶನ್‌ ಕರೆದೊಯ್ದು ಸ್ಥಳ ಮಹಜರು ನಡೆಸುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ.
 

ನಟ ದರ್ಶನ್‌ ಅವರನ್ನು ಮೈಸೂರಿಗೆ(Mysore) ಕರೆದೊಯ್ದು ಸ್ಥಳ ಮಹಜರು(Spot Inspection) ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ. ಒಂದು ವೇಳೆ ದರ್ಶನ್‌ (Darshan)ಕರೆದೊಯ್ದ್ರೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಇದರಿಂದ ಭದ್ರತೆಗೆ ತೊಂದರೆಯಾಗಲಿದೆ. ಹಾಗಾಗಿ ನಾಗರಾಜ್‌, ಲಕ್ಷ್ಮಣ್‌ ಇಬ್ಬರನ್ನು ಮಾತ್ರ ಕರೆದೊಯ್ಯಲಾಗಿದೆ. ಇನ್‌ಸ್ಪೆಕ್ಟರ್‌​ ಲಕ್ಷ್ಮಣ್ , ಸಂಜೀವ್​ಗೌಡ ನೇತೃತ್ವದಲ್ಲಿ ಮಹಜರು ನಡೆಸಲಾಗುತ್ತಿದೆ. ಇಬ್ಬರುನ್ನು ಮಾತ್ರ ಮೈಸೂರಿಗೆ ಕರೆದೊಯ್ದ ಪೊಲೀಸರು. ನಾಗರಾಜ್‌ಗೆ ಘಟನೆಯ ಸಂಪೂರ್ಣ ಮಾಹಿತಿ ಗೊತ್ತಿದ್ದು, ಆತನನ್ನು ಮಾತ್ರ ಕರೆದೊಯ್ಯಲಾಗಿದೆ. ಲಾ ಅಂಡ್‌ ಆರ್ಡರ್‌ಗೆ ತೊಂದರೆಯಾಗಬಾರದು ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದನ್ನೂ ವೀಕ್ಷಿಸಿ:  ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ