ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

Published : Jun 18, 2024, 12:04 PM ISTUpdated : Jun 18, 2024, 12:05 PM IST

ಮೈಸೂರಿಗೆ ದರ್ಶನ್‌ ಕರೆದೊಯ್ದು ಸ್ಥಳ ಮಹಜರು ನಡೆಸುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ.
 

ನಟ ದರ್ಶನ್‌ ಅವರನ್ನು ಮೈಸೂರಿಗೆ(Mysore) ಕರೆದೊಯ್ದು ಸ್ಥಳ ಮಹಜರು(Spot Inspection) ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ. ಒಂದು ವೇಳೆ ದರ್ಶನ್‌ (Darshan)ಕರೆದೊಯ್ದ್ರೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಇದರಿಂದ ಭದ್ರತೆಗೆ ತೊಂದರೆಯಾಗಲಿದೆ. ಹಾಗಾಗಿ ನಾಗರಾಜ್‌, ಲಕ್ಷ್ಮಣ್‌ ಇಬ್ಬರನ್ನು ಮಾತ್ರ ಕರೆದೊಯ್ಯಲಾಗಿದೆ. ಇನ್‌ಸ್ಪೆಕ್ಟರ್‌​ ಲಕ್ಷ್ಮಣ್ , ಸಂಜೀವ್​ಗೌಡ ನೇತೃತ್ವದಲ್ಲಿ ಮಹಜರು ನಡೆಸಲಾಗುತ್ತಿದೆ. ಇಬ್ಬರುನ್ನು ಮಾತ್ರ ಮೈಸೂರಿಗೆ ಕರೆದೊಯ್ದ ಪೊಲೀಸರು. ನಾಗರಾಜ್‌ಗೆ ಘಟನೆಯ ಸಂಪೂರ್ಣ ಮಾಹಿತಿ ಗೊತ್ತಿದ್ದು, ಆತನನ್ನು ಮಾತ್ರ ಕರೆದೊಯ್ಯಲಾಗಿದೆ. ಲಾ ಅಂಡ್‌ ಆರ್ಡರ್‌ಗೆ ತೊಂದರೆಯಾಗಬಾರದು ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದನ್ನೂ ವೀಕ್ಷಿಸಿ:  ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?