ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

Published : Jun 18, 2024, 12:04 PM ISTUpdated : Jun 18, 2024, 12:05 PM IST

ಮೈಸೂರಿಗೆ ದರ್ಶನ್‌ ಕರೆದೊಯ್ದು ಸ್ಥಳ ಮಹಜರು ನಡೆಸುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ.
 

ನಟ ದರ್ಶನ್‌ ಅವರನ್ನು ಮೈಸೂರಿಗೆ(Mysore) ಕರೆದೊಯ್ದು ಸ್ಥಳ ಮಹಜರು(Spot Inspection) ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ. ಒಂದು ವೇಳೆ ದರ್ಶನ್‌ (Darshan)ಕರೆದೊಯ್ದ್ರೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಇದರಿಂದ ಭದ್ರತೆಗೆ ತೊಂದರೆಯಾಗಲಿದೆ. ಹಾಗಾಗಿ ನಾಗರಾಜ್‌, ಲಕ್ಷ್ಮಣ್‌ ಇಬ್ಬರನ್ನು ಮಾತ್ರ ಕರೆದೊಯ್ಯಲಾಗಿದೆ. ಇನ್‌ಸ್ಪೆಕ್ಟರ್‌​ ಲಕ್ಷ್ಮಣ್ , ಸಂಜೀವ್​ಗೌಡ ನೇತೃತ್ವದಲ್ಲಿ ಮಹಜರು ನಡೆಸಲಾಗುತ್ತಿದೆ. ಇಬ್ಬರುನ್ನು ಮಾತ್ರ ಮೈಸೂರಿಗೆ ಕರೆದೊಯ್ದ ಪೊಲೀಸರು. ನಾಗರಾಜ್‌ಗೆ ಘಟನೆಯ ಸಂಪೂರ್ಣ ಮಾಹಿತಿ ಗೊತ್ತಿದ್ದು, ಆತನನ್ನು ಮಾತ್ರ ಕರೆದೊಯ್ಯಲಾಗಿದೆ. ಲಾ ಅಂಡ್‌ ಆರ್ಡರ್‌ಗೆ ತೊಂದರೆಯಾಗಬಾರದು ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದನ್ನೂ ವೀಕ್ಷಿಸಿ:  ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!