ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

Published : Jul 18, 2023, 11:31 AM ISTUpdated : Jul 18, 2023, 11:49 AM IST

ಈಲ್ಸ್ ಹೆಸರಿನ ಅಪರೂಪದ ಮೀನು ಸುರತ್ಕಲ್ ಬೀಚ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
 

ಮಂಗಳೂರು: ಇಲ್ಲಿನ ಸುರತ್ಕಲ್ ಬೀಚ್‌ನಲ್ಲಿ(Suratkal Beach) ಅಪರೂಪದ ಮೀನು(Fish) ಪತ್ತೆಯಾಗಿದ್ದು, ಅದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಸ್ಪಾಟೆಡ್ ಮೊರೈ ಈಲ್ಸ್(Spotted Moray Eels) ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಈ ಮೀನು ಕಾಣುತ್ತದೆ. ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ಈ ಮೀನು ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಈ ಮೀನನ್ನು ಆರೋಳಿ ಎಂದು ಕರೆಯಲಾಗುತ್ತದೆ. ಅಲ್ಲದೇ ಈ ಮೀನನ್ನು ಸ್ಥಳೀಯರು ತಿನ್ನಲ್ಲ ಎಂದು ಮೀನುಗಾರರು ಮಾಹಿತಿ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿ: ವಾಟಾಳ್‌ ನಾಗರಾಜ್‌

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more