ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

Published : Jun 03, 2024, 11:31 AM ISTUpdated : Jun 03, 2024, 11:32 AM IST

ಕಾಂಗ್ರೆಸ್ ವಿಧಾನಪರಿಷತ್‌ ಟಿಕೆಟ್ ಫೈನಲ್ ಆಗುತ್ತಿದ್ದಂತೆ ದಿಂಗಾಲೇಶ್ವರ ಶ್ರೀ ಮತ್ತು ಮಾಜಿ ಸಚಿವ ಎಸ್ ಆರ್ ಪಾಟೀಲ್‌ ಅವರದ್ದು ಎನ್ನಲಾದ ಆಡಿಯೋ ವೈರಲ್‌ ಆಗಿದೆ.
 

ಗದಗ: ಪರಿಷತ್ ಟಿಕೆಟ್‌ಗಾಗಿ ಮಾಜಿ ಸಚಿವ ಎಸ್ ಆರ್ ಪಾಟೀಲ್‌(SR Patil) ಪರ ದಿಂಗಾಲೇಶ್ವರ ಶ್ರೀ(Dingaleshwar Shri) ಲಾಬಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌ ಆಗಿದೆ. ದಿಂಗಾಲೇಶ್ವರ ಶ್ರೀಗಳು, ಮಾಜಿ ಸಚಿವ ಎಸ್ ಆರ್ ಪಾಟೀಲ್‌ ನಡುವಿನ ಸಂಭಾಷಣೆ ಆಡಿಯೋ ಇದಾಗಿದೆ. ಕಾಂಗ್ರೆಸ್(Congress) ಟಿಕೆಟ್ ಫೈನಲ್ ಆಗ್ತಿದ್ದಂತೆ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಗದಗ ಜಿಲ್ಲೆಯ ಶಿರಹಟ್ಟಿ ಮಠದ ದಿಂಗಾಲೇಶ್ವರ ಶ್ರೀಗಳ ಜೊತೆ ಎಸ್ಆರ್ ಪಾಟೀಲ ಮಾತನಾಡಿರುವ ಆಡಿಯೋ ಇದಾಗಿದೆ. ಎಸ್ ಆರ್ ಪಾಟೀಲ, ಬಾಗಲಕೋಟೆಯ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದಾರೆ. ಎಸ್ ಆರ್ ಪಾಟೀಲರಿಗೆ ಸ್ಥಾನ ಕಲ್ಪಿಸುವಂತೆ ಡಿಕೆಶಿಗೆ ಹೇಳಿರುವುದರ ಬಗ್ಗೆ ಶ್ರೀಗಳು ಇಲ್ಲಿ ಪ್ರಸ್ತಾಪ ಮಾಡಿದ್ದಾರೆ. ಶಿಷ್ಯನ ಮೊಬೈಲ್‌ಗೆ ಫೋನ್ ಮಾಡಿ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತನಾಡಿದ್ದಾರೆ. ಅಧ್ಯಕ್ಷರನ್ನ ಭೇಟಿಯಾಗಿದ್ದೇನೆ ಅಂತಾ ಹೇಳುವ ಮೂಲಕ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತು ಆರಂಭಿಸಿದ್ದಾರೆ.

ಇದನ್ನೂ ವೀಕ್ಷಿಸಿ:  6ನೇ ಬಾರಿ ಒಡಿಶಾದಲ್ಲಿ ಅಧಿಕಾರ ಹಿಡೀತಾರಾ ಪಟ್ನಾಯಕ್‌? ಬಿಜೆಪಿ-ಬಿಜೆಡಿ ಮಧ್ಯೆ ಅಧಿಕಾರಕ್ಕಾಗಿ ಜಿದ್ದಾಜಿದ್ದಿ!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!