ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

Published : Jun 03, 2024, 11:31 AM ISTUpdated : Jun 03, 2024, 11:32 AM IST

ಕಾಂಗ್ರೆಸ್ ವಿಧಾನಪರಿಷತ್‌ ಟಿಕೆಟ್ ಫೈನಲ್ ಆಗುತ್ತಿದ್ದಂತೆ ದಿಂಗಾಲೇಶ್ವರ ಶ್ರೀ ಮತ್ತು ಮಾಜಿ ಸಚಿವ ಎಸ್ ಆರ್ ಪಾಟೀಲ್‌ ಅವರದ್ದು ಎನ್ನಲಾದ ಆಡಿಯೋ ವೈರಲ್‌ ಆಗಿದೆ.
 

ಗದಗ: ಪರಿಷತ್ ಟಿಕೆಟ್‌ಗಾಗಿ ಮಾಜಿ ಸಚಿವ ಎಸ್ ಆರ್ ಪಾಟೀಲ್‌(SR Patil) ಪರ ದಿಂಗಾಲೇಶ್ವರ ಶ್ರೀ(Dingaleshwar Shri) ಲಾಬಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌ ಆಗಿದೆ. ದಿಂಗಾಲೇಶ್ವರ ಶ್ರೀಗಳು, ಮಾಜಿ ಸಚಿವ ಎಸ್ ಆರ್ ಪಾಟೀಲ್‌ ನಡುವಿನ ಸಂಭಾಷಣೆ ಆಡಿಯೋ ಇದಾಗಿದೆ. ಕಾಂಗ್ರೆಸ್(Congress) ಟಿಕೆಟ್ ಫೈನಲ್ ಆಗ್ತಿದ್ದಂತೆ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಗದಗ ಜಿಲ್ಲೆಯ ಶಿರಹಟ್ಟಿ ಮಠದ ದಿಂಗಾಲೇಶ್ವರ ಶ್ರೀಗಳ ಜೊತೆ ಎಸ್ಆರ್ ಪಾಟೀಲ ಮಾತನಾಡಿರುವ ಆಡಿಯೋ ಇದಾಗಿದೆ. ಎಸ್ ಆರ್ ಪಾಟೀಲ, ಬಾಗಲಕೋಟೆಯ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದಾರೆ. ಎಸ್ ಆರ್ ಪಾಟೀಲರಿಗೆ ಸ್ಥಾನ ಕಲ್ಪಿಸುವಂತೆ ಡಿಕೆಶಿಗೆ ಹೇಳಿರುವುದರ ಬಗ್ಗೆ ಶ್ರೀಗಳು ಇಲ್ಲಿ ಪ್ರಸ್ತಾಪ ಮಾಡಿದ್ದಾರೆ. ಶಿಷ್ಯನ ಮೊಬೈಲ್‌ಗೆ ಫೋನ್ ಮಾಡಿ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತನಾಡಿದ್ದಾರೆ. ಅಧ್ಯಕ್ಷರನ್ನ ಭೇಟಿಯಾಗಿದ್ದೇನೆ ಅಂತಾ ಹೇಳುವ ಮೂಲಕ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತು ಆರಂಭಿಸಿದ್ದಾರೆ.

ಇದನ್ನೂ ವೀಕ್ಷಿಸಿ:  6ನೇ ಬಾರಿ ಒಡಿಶಾದಲ್ಲಿ ಅಧಿಕಾರ ಹಿಡೀತಾರಾ ಪಟ್ನಾಯಕ್‌? ಬಿಜೆಪಿ-ಬಿಜೆಡಿ ಮಧ್ಯೆ ಅಧಿಕಾರಕ್ಕಾಗಿ ಜಿದ್ದಾಜಿದ್ದಿ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?