ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

Published : Jun 03, 2024, 11:31 AM ISTUpdated : Jun 03, 2024, 11:32 AM IST

ಕಾಂಗ್ರೆಸ್ ವಿಧಾನಪರಿಷತ್‌ ಟಿಕೆಟ್ ಫೈನಲ್ ಆಗುತ್ತಿದ್ದಂತೆ ದಿಂಗಾಲೇಶ್ವರ ಶ್ರೀ ಮತ್ತು ಮಾಜಿ ಸಚಿವ ಎಸ್ ಆರ್ ಪಾಟೀಲ್‌ ಅವರದ್ದು ಎನ್ನಲಾದ ಆಡಿಯೋ ವೈರಲ್‌ ಆಗಿದೆ.
 

ಗದಗ: ಪರಿಷತ್ ಟಿಕೆಟ್‌ಗಾಗಿ ಮಾಜಿ ಸಚಿವ ಎಸ್ ಆರ್ ಪಾಟೀಲ್‌(SR Patil) ಪರ ದಿಂಗಾಲೇಶ್ವರ ಶ್ರೀ(Dingaleshwar Shri) ಲಾಬಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌ ಆಗಿದೆ. ದಿಂಗಾಲೇಶ್ವರ ಶ್ರೀಗಳು, ಮಾಜಿ ಸಚಿವ ಎಸ್ ಆರ್ ಪಾಟೀಲ್‌ ನಡುವಿನ ಸಂಭಾಷಣೆ ಆಡಿಯೋ ಇದಾಗಿದೆ. ಕಾಂಗ್ರೆಸ್(Congress) ಟಿಕೆಟ್ ಫೈನಲ್ ಆಗ್ತಿದ್ದಂತೆ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಗದಗ ಜಿಲ್ಲೆಯ ಶಿರಹಟ್ಟಿ ಮಠದ ದಿಂಗಾಲೇಶ್ವರ ಶ್ರೀಗಳ ಜೊತೆ ಎಸ್ಆರ್ ಪಾಟೀಲ ಮಾತನಾಡಿರುವ ಆಡಿಯೋ ಇದಾಗಿದೆ. ಎಸ್ ಆರ್ ಪಾಟೀಲ, ಬಾಗಲಕೋಟೆಯ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದಾರೆ. ಎಸ್ ಆರ್ ಪಾಟೀಲರಿಗೆ ಸ್ಥಾನ ಕಲ್ಪಿಸುವಂತೆ ಡಿಕೆಶಿಗೆ ಹೇಳಿರುವುದರ ಬಗ್ಗೆ ಶ್ರೀಗಳು ಇಲ್ಲಿ ಪ್ರಸ್ತಾಪ ಮಾಡಿದ್ದಾರೆ. ಶಿಷ್ಯನ ಮೊಬೈಲ್‌ಗೆ ಫೋನ್ ಮಾಡಿ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತನಾಡಿದ್ದಾರೆ. ಅಧ್ಯಕ್ಷರನ್ನ ಭೇಟಿಯಾಗಿದ್ದೇನೆ ಅಂತಾ ಹೇಳುವ ಮೂಲಕ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತು ಆರಂಭಿಸಿದ್ದಾರೆ.

ಇದನ್ನೂ ವೀಕ್ಷಿಸಿ:  6ನೇ ಬಾರಿ ಒಡಿಶಾದಲ್ಲಿ ಅಧಿಕಾರ ಹಿಡೀತಾರಾ ಪಟ್ನಾಯಕ್‌? ಬಿಜೆಪಿ-ಬಿಜೆಡಿ ಮಧ್ಯೆ ಅಧಿಕಾರಕ್ಕಾಗಿ ಜಿದ್ದಾಜಿದ್ದಿ!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!