ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

Published : Jun 03, 2024, 11:31 AM ISTUpdated : Jun 03, 2024, 11:32 AM IST

ಕಾಂಗ್ರೆಸ್ ವಿಧಾನಪರಿಷತ್‌ ಟಿಕೆಟ್ ಫೈನಲ್ ಆಗುತ್ತಿದ್ದಂತೆ ದಿಂಗಾಲೇಶ್ವರ ಶ್ರೀ ಮತ್ತು ಮಾಜಿ ಸಚಿವ ಎಸ್ ಆರ್ ಪಾಟೀಲ್‌ ಅವರದ್ದು ಎನ್ನಲಾದ ಆಡಿಯೋ ವೈರಲ್‌ ಆಗಿದೆ.
 

ಗದಗ: ಪರಿಷತ್ ಟಿಕೆಟ್‌ಗಾಗಿ ಮಾಜಿ ಸಚಿವ ಎಸ್ ಆರ್ ಪಾಟೀಲ್‌(SR Patil) ಪರ ದಿಂಗಾಲೇಶ್ವರ ಶ್ರೀ(Dingaleshwar Shri) ಲಾಬಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌ ಆಗಿದೆ. ದಿಂಗಾಲೇಶ್ವರ ಶ್ರೀಗಳು, ಮಾಜಿ ಸಚಿವ ಎಸ್ ಆರ್ ಪಾಟೀಲ್‌ ನಡುವಿನ ಸಂಭಾಷಣೆ ಆಡಿಯೋ ಇದಾಗಿದೆ. ಕಾಂಗ್ರೆಸ್(Congress) ಟಿಕೆಟ್ ಫೈನಲ್ ಆಗ್ತಿದ್ದಂತೆ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಗದಗ ಜಿಲ್ಲೆಯ ಶಿರಹಟ್ಟಿ ಮಠದ ದಿಂಗಾಲೇಶ್ವರ ಶ್ರೀಗಳ ಜೊತೆ ಎಸ್ಆರ್ ಪಾಟೀಲ ಮಾತನಾಡಿರುವ ಆಡಿಯೋ ಇದಾಗಿದೆ. ಎಸ್ ಆರ್ ಪಾಟೀಲ, ಬಾಗಲಕೋಟೆಯ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದಾರೆ. ಎಸ್ ಆರ್ ಪಾಟೀಲರಿಗೆ ಸ್ಥಾನ ಕಲ್ಪಿಸುವಂತೆ ಡಿಕೆಶಿಗೆ ಹೇಳಿರುವುದರ ಬಗ್ಗೆ ಶ್ರೀಗಳು ಇಲ್ಲಿ ಪ್ರಸ್ತಾಪ ಮಾಡಿದ್ದಾರೆ. ಶಿಷ್ಯನ ಮೊಬೈಲ್‌ಗೆ ಫೋನ್ ಮಾಡಿ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತನಾಡಿದ್ದಾರೆ. ಅಧ್ಯಕ್ಷರನ್ನ ಭೇಟಿಯಾಗಿದ್ದೇನೆ ಅಂತಾ ಹೇಳುವ ಮೂಲಕ ಶ್ರೀಗಳ ಜೊತೆ ಎಸ್ ಆರ್ ಪಾಟೀಲ ಮಾತು ಆರಂಭಿಸಿದ್ದಾರೆ.

ಇದನ್ನೂ ವೀಕ್ಷಿಸಿ:  6ನೇ ಬಾರಿ ಒಡಿಶಾದಲ್ಲಿ ಅಧಿಕಾರ ಹಿಡೀತಾರಾ ಪಟ್ನಾಯಕ್‌? ಬಿಜೆಪಿ-ಬಿಜೆಡಿ ಮಧ್ಯೆ ಅಧಿಕಾರಕ್ಕಾಗಿ ಜಿದ್ದಾಜಿದ್ದಿ!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!