ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

Kannadaprabha News   | Asianet News
Published : Sep 04, 2021, 01:04 PM IST

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ. ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

ಬೆಂಗಳೂರು (ಸೆ.04):  ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರಾಘವೇಂದ್ರ ಬ್ಯಾಂಕ್‌ ಹಗರಣ: ವಂಚಕರಿಂದ 1 ಸಾವಿರ ಕೋಟಿ ಆಸ್ತಿ ಜಪ್ತಿ?

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ.  ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!