ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

Kannadaprabha News   | Asianet News
Published : Sep 04, 2021, 01:04 PM IST

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ. ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

ಬೆಂಗಳೂರು (ಸೆ.04):  ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರಾಘವೇಂದ್ರ ಬ್ಯಾಂಕ್‌ ಹಗರಣ: ವಂಚಕರಿಂದ 1 ಸಾವಿರ ಕೋಟಿ ಆಸ್ತಿ ಜಪ್ತಿ?

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ.  ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!