ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

Published : Sep 04, 2021, 01:04 PM IST

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ. ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

ಬೆಂಗಳೂರು (ಸೆ.04):  ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರಾಘವೇಂದ್ರ ಬ್ಯಾಂಕ್‌ ಹಗರಣ: ವಂಚಕರಿಂದ 1 ಸಾವಿರ ಕೋಟಿ ಆಸ್ತಿ ಜಪ್ತಿ?

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ.  ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?