ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ  ಸಂಭ್ರಮ : ಏನೇನಿದೆ ಸ್ಪೆಷಲ್..?

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

Suvarna News   | Asianet News
Published : Aug 30, 2021, 02:08 PM ISTUpdated : Aug 30, 2021, 02:09 PM IST

 ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

 ಉಡುಪಿ(ಆ.30):  ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 

ಉಡುಪಿ ಕೃಷ್ಣ ಮಠದಲ್ಲಿ ಸರಳ ಸಾಂಪ್ರದಾಯಿಕ ಕೃಷ್ಣಾಷ್ಟಮಿ
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!