ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ  ಸಂಭ್ರಮ : ಏನೇನಿದೆ ಸ್ಪೆಷಲ್..?

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

Suvarna News   | Asianet News
Published : Aug 30, 2021, 02:08 PM ISTUpdated : Aug 30, 2021, 02:09 PM IST

 ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

 ಉಡುಪಿ(ಆ.30):  ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 

ಉಡುಪಿ ಕೃಷ್ಣ ಮಠದಲ್ಲಿ ಸರಳ ಸಾಂಪ್ರದಾಯಿಕ ಕೃಷ್ಣಾಷ್ಟಮಿ
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?