ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ  ಸಂಭ್ರಮ : ಏನೇನಿದೆ ಸ್ಪೆಷಲ್..?

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

Suvarna News   | Asianet News
Published : Aug 30, 2021, 02:08 PM ISTUpdated : Aug 30, 2021, 02:09 PM IST

 ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

 ಉಡುಪಿ(ಆ.30):  ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 

ಉಡುಪಿ ಕೃಷ್ಣ ಮಠದಲ್ಲಿ ಸರಳ ಸಾಂಪ್ರದಾಯಿಕ ಕೃಷ್ಣಾಷ್ಟಮಿ
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್