ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ  ಸಂಭ್ರಮ : ಏನೇನಿದೆ ಸ್ಪೆಷಲ್..?

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

Published : Aug 30, 2021, 02:08 PM ISTUpdated : Aug 30, 2021, 02:09 PM IST

 ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

 ಉಡುಪಿ(ಆ.30):  ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 

ಉಡುಪಿ ಕೃಷ್ಣ ಮಠದಲ್ಲಿ ಸರಳ ಸಾಂಪ್ರದಾಯಿಕ ಕೃಷ್ಣಾಷ್ಟಮಿ
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!