ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ  ಸಂಭ್ರಮ : ಏನೇನಿದೆ ಸ್ಪೆಷಲ್..?

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

Suvarna News   | Asianet News
Published : Aug 30, 2021, 02:08 PM ISTUpdated : Aug 30, 2021, 02:09 PM IST

 ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

 ಉಡುಪಿ(ಆ.30):  ಉಡುಪಿಯಲ್ಲಿ ಇಂದು ಸಂಭ್ರಮದ ಕೃಷ್ಣ ಜಯಂತಿ ನಡೆಯುತ್ತಿದೆ.  ಮಂಗಳವಾರ ವಿಟ್ಲಪಿಂಡಿ ಉತ್ಸವ ಸಾಂಪ್ರದಾಯಿಕ ರೀತಿಯಲ್ಲಿ ನಡೆಯಲಿದೆ. ಕೋವಿಡ್ ಕಾರಣಕ್ಕೆ ಅದ್ದೂರಿ ಆಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಹಾಗಾಗಿ ಜನಸಂದಣಿಗೆ ಅವಕಾಶವಿಲ್ಲದಂತೆ ಅಷ್ಟಮಿ ಆಚರಿಸುವ ಸವಾಲಿದೆ.  ಇಂದು ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. 

ಉಡುಪಿ ಕೃಷ್ಣ ಮಠದಲ್ಲಿ ಸರಳ ಸಾಂಪ್ರದಾಯಿಕ ಕೃಷ್ಣಾಷ್ಟಮಿ
 
 ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ.  ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುವ ರವಿ ಕಟಪಾಡಿ ಅವರಿಗೆ ಮಾತ್ರ ವೇಷ ಧರಿಸಲು ಅವಕಾಶ ನೀಡಲಾಗಿದೆ. ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೋನ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಅವಕಾಶವನ್ನು ಕೊಡಲಾಗಿದೆ.  
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್