ಪಾಕ್ ಪರ ಘೋಷಣೆ ಹಿಂದಿನ ಕಾರಣ ಹೇಳಿದ ಮುತಾಲಿಕ್

ಪಾಕ್ ಪರ ಘೋಷಣೆ ಹಿಂದಿನ ಕಾರಣ ಹೇಳಿದ ಮುತಾಲಿಕ್

Published : Dec 30, 2020, 07:02 PM ISTUpdated : Dec 30, 2020, 07:07 PM IST

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ/ ಉಜಿರೆ ಕಾಲೇಜಿನಲ್ಲಿ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ/ ದಕ್ಷಿಣ ಕನ್ನಡದಲ್ಲಿ ಮತ್ತೆ ಘಟನೆಗಳ ವರದಿ/ ಎಸ್‌ಡಿಪಿಐ ಪುಂಡಾಟ

ಮಂಗಳೂರು(ಡಿ.30)  ತಿನ್ನೋದಕ್ಕೆ ಇಲ್ಲಿ ಅನ್ನ..ಕುಡಿಯುವುದಕ್ಕೆ ಇಲ್ಲಿಯ ನೀರು ಬೇಕು.. ಘೋಷಣೆಗೆ  ಪಾಕಿಸ್ತಾನವಾ? ಎಸ್‌ಡಿಪಿಐ ಸಂಭ್ರಮದಲ್ಲಿ ಪಾಕ್ ಪರ ಘೋಷಣೆ ಕೇಳಿ ಬಂದಿದೆ.

ಪಾಕ್ ಪರ ಘೊಷಣೆ ಕೂಗಿದ ಎಸ್‌ಡಿಪಿಐ

ಇಂಥವರು ದೇಶಕ್ಕೆ ಕಂಟಕವಾಗಿದ್ದಾರೆ. ಇವರ ಮಾನಸಿಕ ಸ್ಥಿತಿ ಏನಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ಕೇರಳದ ಪ್ರಭಾವಕ್ಕೆ ಒಳಗಾಗಿ ಇಂಥ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?