ಪಾಕ್ ಪರ ಘೋಷಣೆ ಹಿಂದಿನ ಕಾರಣ ಹೇಳಿದ ಮುತಾಲಿಕ್

ಪಾಕ್ ಪರ ಘೋಷಣೆ ಹಿಂದಿನ ಕಾರಣ ಹೇಳಿದ ಮುತಾಲಿಕ್

Published : Dec 30, 2020, 07:02 PM ISTUpdated : Dec 30, 2020, 07:07 PM IST

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ/ ಉಜಿರೆ ಕಾಲೇಜಿನಲ್ಲಿ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ/ ದಕ್ಷಿಣ ಕನ್ನಡದಲ್ಲಿ ಮತ್ತೆ ಘಟನೆಗಳ ವರದಿ/ ಎಸ್‌ಡಿಪಿಐ ಪುಂಡಾಟ

ಮಂಗಳೂರು(ಡಿ.30)  ತಿನ್ನೋದಕ್ಕೆ ಇಲ್ಲಿ ಅನ್ನ..ಕುಡಿಯುವುದಕ್ಕೆ ಇಲ್ಲಿಯ ನೀರು ಬೇಕು.. ಘೋಷಣೆಗೆ  ಪಾಕಿಸ್ತಾನವಾ? ಎಸ್‌ಡಿಪಿಐ ಸಂಭ್ರಮದಲ್ಲಿ ಪಾಕ್ ಪರ ಘೋಷಣೆ ಕೇಳಿ ಬಂದಿದೆ.

ಪಾಕ್ ಪರ ಘೊಷಣೆ ಕೂಗಿದ ಎಸ್‌ಡಿಪಿಐ

ಇಂಥವರು ದೇಶಕ್ಕೆ ಕಂಟಕವಾಗಿದ್ದಾರೆ. ಇವರ ಮಾನಸಿಕ ಸ್ಥಿತಿ ಏನಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ಕೇರಳದ ಪ್ರಭಾವಕ್ಕೆ ಒಳಗಾಗಿ ಇಂಥ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?