ಪಾಕ್ ಪರ ಘೋಷಣೆ ಹಿಂದಿನ ಕಾರಣ ಹೇಳಿದ ಮುತಾಲಿಕ್

ಪಾಕ್ ಪರ ಘೋಷಣೆ ಹಿಂದಿನ ಕಾರಣ ಹೇಳಿದ ಮುತಾಲಿಕ್

Published : Dec 30, 2020, 07:02 PM ISTUpdated : Dec 30, 2020, 07:07 PM IST

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ/ ಉಜಿರೆ ಕಾಲೇಜಿನಲ್ಲಿ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ/ ದಕ್ಷಿಣ ಕನ್ನಡದಲ್ಲಿ ಮತ್ತೆ ಘಟನೆಗಳ ವರದಿ/ ಎಸ್‌ಡಿಪಿಐ ಪುಂಡಾಟ

ಮಂಗಳೂರು(ಡಿ.30)  ತಿನ್ನೋದಕ್ಕೆ ಇಲ್ಲಿ ಅನ್ನ..ಕುಡಿಯುವುದಕ್ಕೆ ಇಲ್ಲಿಯ ನೀರು ಬೇಕು.. ಘೋಷಣೆಗೆ  ಪಾಕಿಸ್ತಾನವಾ? ಎಸ್‌ಡಿಪಿಐ ಸಂಭ್ರಮದಲ್ಲಿ ಪಾಕ್ ಪರ ಘೋಷಣೆ ಕೇಳಿ ಬಂದಿದೆ.

ಪಾಕ್ ಪರ ಘೊಷಣೆ ಕೂಗಿದ ಎಸ್‌ಡಿಪಿಐ

ಇಂಥವರು ದೇಶಕ್ಕೆ ಕಂಟಕವಾಗಿದ್ದಾರೆ. ಇವರ ಮಾನಸಿಕ ಸ್ಥಿತಿ ಏನಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ಕೇರಳದ ಪ್ರಭಾವಕ್ಕೆ ಒಳಗಾಗಿ ಇಂಥ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!