ಚಿಕ್ಕಮಗಳೂರು ಅಕ್ಷರ ಜಾತ್ರೆ:  ಹಣ ಕೊಡದ ಸರ್ಕಾರ, ಕೈ ಬಿಡದ ಶೃಂಗೇರಿ ಮಠ

ಚಿಕ್ಕಮಗಳೂರು ಅಕ್ಷರ ಜಾತ್ರೆ: ಹಣ ಕೊಡದ ಸರ್ಕಾರ, ಕೈ ಬಿಡದ ಶೃಂಗೇರಿ ಮಠ

Suvarna News   | Asianet News
Published : Jan 10, 2020, 04:38 PM ISTUpdated : Jan 10, 2020, 04:46 PM IST

ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ. ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ   ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.

 

ಚಿಕ್ಕಮಗಳೂರು (ಜ.10): ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ.

ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ   ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.

ಅದಾಗ್ಯೂ, ಸಮ್ಮೇಳನಕ್ಕೆ ಚಾಲನೆ ಸಿಕ್ಕಿದ್ದು, ಶೃಂಗೇರಿ ಮಠದಿಂದ ಆಹಾರ ಸಾಮಾಗ್ರಿ ಕೊಡುಗೆಯಾಗಿ ನೀಡಲಾಗಿದೆ.   

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!