ಚಿಕ್ಕಮಗಳೂರು ಅಕ್ಷರ ಜಾತ್ರೆ:  ಹಣ ಕೊಡದ ಸರ್ಕಾರ, ಕೈ ಬಿಡದ ಶೃಂಗೇರಿ ಮಠ

ಚಿಕ್ಕಮಗಳೂರು ಅಕ್ಷರ ಜಾತ್ರೆ: ಹಣ ಕೊಡದ ಸರ್ಕಾರ, ಕೈ ಬಿಡದ ಶೃಂಗೇರಿ ಮಠ

Suvarna News   | Asianet News
Published : Jan 10, 2020, 04:38 PM ISTUpdated : Jan 10, 2020, 04:46 PM IST

ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ. ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ   ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.

 

ಚಿಕ್ಕಮಗಳೂರು (ಜ.10): ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ.

ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ   ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.

ಅದಾಗ್ಯೂ, ಸಮ್ಮೇಳನಕ್ಕೆ ಚಾಲನೆ ಸಿಕ್ಕಿದ್ದು, ಶೃಂಗೇರಿ ಮಠದಿಂದ ಆಹಾರ ಸಾಮಾಗ್ರಿ ಕೊಡುಗೆಯಾಗಿ ನೀಡಲಾಗಿದೆ.   

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?