ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು: ಶೃಂಗೇರಿಯಲ್ಲಿ ಬೊಮ್ಮಾಯಿಗೆ ಸ್ವಾಗತಿಸಿದ ಪರಿ

ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು: ಶೃಂಗೇರಿಯಲ್ಲಿ ಬೊಮ್ಮಾಯಿಗೆ ಸ್ವಾಗತಿಸಿದ ಪರಿ

Published : Apr 19, 2022, 02:43 PM IST

ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಆದ್ರೆ, ಶೃಂಗೇರಿಯಲ್ಲಿ ಸಿಎಂಗೆ ಸ್ವಾಗತ ಕೋರುತ್ತಿರುವ ನೆಪದಲ್ಲಿ ಅಣಕ ಮಾಡುತ್ತಿರುವ ಬ್ಯಾನರ್ ಹಾಕಲಾಗಿದೆ.

ಚಿಕ್ಕಮಗಳೂರು, (ಏ.19): ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಆದ್ರೆ, ಶೃಂಗೇರಿಯಲ್ಲಿ ಸಿಎಂಗೆ ಸ್ವಾಗತ ಕೋರುತ್ತಿರುವ ನೆಪದಲ್ಲಿ ಅಣಕ ಮಾಡುತ್ತಿರುವ ಬ್ಯಾನರ್ ಹಾಕಲಾಗಿದೆ.

 ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್
 
ಹೌದು... ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು ಬ್ಯಾನರ್ ಹಾಕುವ ಮೂಲಕ ಸಿಎಂ ಬೊಮ್ಮಾಯಿಗೆ ಟಾಂಗ್ ಕೊಡುವ ಪ್ರಯತ್ನ ಇದಾಗಿದೆ. ಯಾಕಂದ್ರೆ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಈ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ 15 ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಆದ್ರೆ, ಸರ್ಕಾರ ಪದೇಪದೇ ಭರವಸೆ ನೀಡಿ ಮಾತು ತಪ್ಪುತ್ತಿದೆ. ಸರ್ಕಾರ, ಜಿಲ್ಲಾಡಳಿತದ ಧೋರಣೆಯಿಂದ ರೋಸಿಹೋಗಿರುವ ಸಾರ್ವಜನಿಕರು, ಶೃಂಗೇರಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿಗೆ  ಹಲವೆಡೆ ಅಣಕವಾಡುತ್ತಿರುವ ಬ್ಯಾನರ್ ಹಾಕಿ ತಿವಿದಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more