ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು: ಶೃಂಗೇರಿಯಲ್ಲಿ ಬೊಮ್ಮಾಯಿಗೆ ಸ್ವಾಗತಿಸಿದ ಪರಿ

ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು: ಶೃಂಗೇರಿಯಲ್ಲಿ ಬೊಮ್ಮಾಯಿಗೆ ಸ್ವಾಗತಿಸಿದ ಪರಿ

Published : Apr 19, 2022, 02:43 PM IST

ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಆದ್ರೆ, ಶೃಂಗೇರಿಯಲ್ಲಿ ಸಿಎಂಗೆ ಸ್ವಾಗತ ಕೋರುತ್ತಿರುವ ನೆಪದಲ್ಲಿ ಅಣಕ ಮಾಡುತ್ತಿರುವ ಬ್ಯಾನರ್ ಹಾಕಲಾಗಿದೆ.

ಚಿಕ್ಕಮಗಳೂರು, (ಏ.19): ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಆದ್ರೆ, ಶೃಂಗೇರಿಯಲ್ಲಿ ಸಿಎಂಗೆ ಸ್ವಾಗತ ಕೋರುತ್ತಿರುವ ನೆಪದಲ್ಲಿ ಅಣಕ ಮಾಡುತ್ತಿರುವ ಬ್ಯಾನರ್ ಹಾಕಲಾಗಿದೆ.

 ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್
 
ಹೌದು... ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು ಬ್ಯಾನರ್ ಹಾಕುವ ಮೂಲಕ ಸಿಎಂ ಬೊಮ್ಮಾಯಿಗೆ ಟಾಂಗ್ ಕೊಡುವ ಪ್ರಯತ್ನ ಇದಾಗಿದೆ. ಯಾಕಂದ್ರೆ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಈ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ 15 ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಆದ್ರೆ, ಸರ್ಕಾರ ಪದೇಪದೇ ಭರವಸೆ ನೀಡಿ ಮಾತು ತಪ್ಪುತ್ತಿದೆ. ಸರ್ಕಾರ, ಜಿಲ್ಲಾಡಳಿತದ ಧೋರಣೆಯಿಂದ ರೋಸಿಹೋಗಿರುವ ಸಾರ್ವಜನಿಕರು, ಶೃಂಗೇರಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿಗೆ  ಹಲವೆಡೆ ಅಣಕವಾಡುತ್ತಿರುವ ಬ್ಯಾನರ್ ಹಾಕಿ ತಿವಿದಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more