ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

Published : Aug 30, 2021, 04:21 PM ISTUpdated : Aug 30, 2021, 04:24 PM IST

* ಗಣೇಶ ಹಬ್ಬ ಆಚರಣೆಗೆ ನಿಯಮ ಹಾಕಿ ನಿರ್ಬಂಧ ಬೇಡ
* ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯ
* ಅವಕಾಶ ನೀಡದಿದ್ದರೆ ಎಲ್ಲ ಮುಖಂಡರ ಮನೆ ಮುಂದೆ ಧರಣಿ
* ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ನಿಯಮ ಗಣೇಶ ಹಬ್ಬಕ್ಕೆ ಯಾಕೆ? 

ಧಾರವಾಡ(ಆ. 30)    ಗಣೇಶ ಹಬ್ಬ ಆಚರಣೆ ಸಂಬಂಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ಹಬ್ಬ ಆಚರಣೆಗೆ ಯಾವ ನಿಯಮ ಹಾಕಬೇಕು ಎನ್ನುವುದರ ಕುರಿತು ಸರ್ಕಾರದ ಮಟ್ಟದಲ್ಲಿ ಸಭೆ  ನಡೆಯುತ್ತಿದೆ. ನಿಯಮಗಳನ್ನು ಹಾಕಿ ಆದರೆ ನಿರ್ಬಂಧ ಬೇಡ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯಾವುದೇ ಕೊರೋನಾ ಕೇಸಿಲ್ಲ

ಹತ್ತು ದಿನದಲ್ಲಿ ಏನು ಮಾಡಲು ಸಾಧ್ಯವಿದೆ? ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ ಮಾಡುವ ನಿರ್ಧಾರವನ್ನು ನಾವು ಮಾಡಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.  ಸರ್ಕಾರ ಶೀಘ್ರವಾಗಿ ಕ್ರಮ ತೆಗೆದುಕೊಳ್ಳದಿದ್ದರೆ ಎಲ್ಲ ಮುಖಂಡರ ಮನೆ ಮುಂದೆ ಧರಣಿ ಮಾಡುತ್ತೇವೆ. ನಿಮ್ಮ ರಾಜಕಾರಣದ ಕಾರ್ಯಕ್ರಮಕ್ಕೆ ಇಲ್ಲದ ನಿಯಮ ಗಣೇಶ ಹಬ್ಬಕ್ಕೆ ಯಾಕೆ ? ಎಂದು ಪ್ರಶ್ನೆ ಮಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!