ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

Published : Aug 30, 2021, 04:21 PM ISTUpdated : Aug 30, 2021, 04:24 PM IST

* ಗಣೇಶ ಹಬ್ಬ ಆಚರಣೆಗೆ ನಿಯಮ ಹಾಕಿ ನಿರ್ಬಂಧ ಬೇಡ
* ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯ
* ಅವಕಾಶ ನೀಡದಿದ್ದರೆ ಎಲ್ಲ ಮುಖಂಡರ ಮನೆ ಮುಂದೆ ಧರಣಿ
* ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ನಿಯಮ ಗಣೇಶ ಹಬ್ಬಕ್ಕೆ ಯಾಕೆ? 

ಧಾರವಾಡ(ಆ. 30)    ಗಣೇಶ ಹಬ್ಬ ಆಚರಣೆ ಸಂಬಂಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ಹಬ್ಬ ಆಚರಣೆಗೆ ಯಾವ ನಿಯಮ ಹಾಕಬೇಕು ಎನ್ನುವುದರ ಕುರಿತು ಸರ್ಕಾರದ ಮಟ್ಟದಲ್ಲಿ ಸಭೆ  ನಡೆಯುತ್ತಿದೆ. ನಿಯಮಗಳನ್ನು ಹಾಕಿ ಆದರೆ ನಿರ್ಬಂಧ ಬೇಡ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯಾವುದೇ ಕೊರೋನಾ ಕೇಸಿಲ್ಲ

ಹತ್ತು ದಿನದಲ್ಲಿ ಏನು ಮಾಡಲು ಸಾಧ್ಯವಿದೆ? ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ ಮಾಡುವ ನಿರ್ಧಾರವನ್ನು ನಾವು ಮಾಡಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.  ಸರ್ಕಾರ ಶೀಘ್ರವಾಗಿ ಕ್ರಮ ತೆಗೆದುಕೊಳ್ಳದಿದ್ದರೆ ಎಲ್ಲ ಮುಖಂಡರ ಮನೆ ಮುಂದೆ ಧರಣಿ ಮಾಡುತ್ತೇವೆ. ನಿಮ್ಮ ರಾಜಕಾರಣದ ಕಾರ್ಯಕ್ರಮಕ್ಕೆ ಇಲ್ಲದ ನಿಯಮ ಗಣೇಶ ಹಬ್ಬಕ್ಕೆ ಯಾಕೆ ? ಎಂದು ಪ್ರಶ್ನೆ ಮಾಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?